ಗುತ್ತಿಗಾರು: ಮಳೆಗಾಲದ ನೀರು ಸರಾಗವಾಗಿ ಹರಿಯಲು ಹಾಗೂ ಸ್ವಚ್ಛತೆಗಾಗಿ ಗುತ್ತಿಗಾರು ಪೇಟೆಯಲ್ಲಿ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಕಸ ಹಾಗೂ ತ್ಯಾಜ್ಯಗಳಿಂದ ತುಂಬಿದ್ದ ಗುತ್ತಿಗಾರು ಪೇಟೆಯ ಚರಂಡಿಯಿಂದ ನೀರು ಸರಾಗವಾಗಿ ಹರಿಯಲು ಕಷ್ಟವಾಗಿತ್ತು. ಜೊತೆಗೆ ಗುತ್ತಿಗಾರು ಪೇಟೆಯ ವಿವಿದೆಡೆ ನೀರು ಹಾಗೂ ತ್ಯಾಜ್ಯ ನಿಂತು ಸಮಸ್ಯೆಯಾಗಿತ್ತು.ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿರುವುದು ಸಾರ್ವಜನಿಕರಿಗೆ ಸಮಾಧಾನ ತಂದಿದೆ.
ಗುತ್ತಿಗಾರು ಕೆಳಗಿನ ಪೇಟೆ , ಬಳ್ಳಕ್ಕದ ಕಡೆಗೆ ತಿರುಗುವ ಪ್ರದೇಶದಲ್ಲೂ ಕಸ ನಿಂತು ಸಮಸ್ಯೆಯಾಗುತ್ತಿತ್ತು. ಇದೀಗ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಗ್ರಾಪಂ ಸದಸ್ಯರು ಕಾಮಗಾರಿ ವೀಕ್ಷಣೆ ನಡೆಸುತ್ತಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…