ಗುತ್ತಿಗಾರು: ಮಳೆಗಾಲದ ನೀರು ಸರಾಗವಾಗಿ ಹರಿಯಲು ಹಾಗೂ ಸ್ವಚ್ಛತೆಗಾಗಿ ಗುತ್ತಿಗಾರು ಪೇಟೆಯಲ್ಲಿ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಕಸ ಹಾಗೂ ತ್ಯಾಜ್ಯಗಳಿಂದ ತುಂಬಿದ್ದ ಗುತ್ತಿಗಾರು ಪೇಟೆಯ ಚರಂಡಿಯಿಂದ ನೀರು ಸರಾಗವಾಗಿ ಹರಿಯಲು ಕಷ್ಟವಾಗಿತ್ತು. ಜೊತೆಗೆ ಗುತ್ತಿಗಾರು ಪೇಟೆಯ ವಿವಿದೆಡೆ ನೀರು ಹಾಗೂ ತ್ಯಾಜ್ಯ ನಿಂತು ಸಮಸ್ಯೆಯಾಗಿತ್ತು.ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿರುವುದು ಸಾರ್ವಜನಿಕರಿಗೆ ಸಮಾಧಾನ ತಂದಿದೆ.
ಗುತ್ತಿಗಾರು ಕೆಳಗಿನ ಪೇಟೆ , ಬಳ್ಳಕ್ಕದ ಕಡೆಗೆ ತಿರುಗುವ ಪ್ರದೇಶದಲ್ಲೂ ಕಸ ನಿಂತು ಸಮಸ್ಯೆಯಾಗುತ್ತಿತ್ತು. ಇದೀಗ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಗ್ರಾಪಂ ಸದಸ್ಯರು ಕಾಮಗಾರಿ ವೀಕ್ಷಣೆ ನಡೆಸುತ್ತಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…