ಸುಳ್ಯ:ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭ್ಯವಾಗಿದೆ. ಮಂಗಳೂರುನಲ್ಲಿ ನಡೆದ ಸಮಾರಂಭದಲ್ಲಿ ಸಂಘದ ಪರವಾಗಿ ಅಧ್ಯಕ್ಷ ಮುಳಿಯ ಕೇಶವ ಭಟ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಅವರು ಪ್ರಶಸ್ತಿ ಪಡೆದುಕೊಂಡರು.
300 ಕೋಟಿಗೂ ಅಧಿಕ ವ್ಯವಹಾರ ಹೊಂದಿರುವ ಸಂಘವು ‘ಎ’ ಗ್ರೇಡ್ ಅಡಿಟ್ ನಲ್ಲಿ ಪಡೆದಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿದರು. ಈ ಸಂದರ್ಣ ಸಹಕಾರಿ ಸಂಘದ ನಿರ್ದೇಶಕರುಗಳಾದ ಬಿ ಕೆ ಬೆಳ್ಯಪ್ಪ ಕಡ್ತಲ್ ಕಜೆ, ಶೈಲೇಶ್ ಅಂಬೆಕಲ್ಲು, ಬ್ಯಾಂಕ್ ಸಿಬಂದಿಗಳಾದ ಹೂವಯ್ಯ, ಕುಮಾರ್ ಸಿ ಎಚ್ ಇದ್ದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…