ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಭಾನುವಾರ ಬೆಳಗ್ಗಿನಿಂದಲೇ ಬಿರುಸಿನಿಂದ ನಡೆಯುತ್ತಿದೆ. ಒಟ್ಟು 13 ಸ್ಥಾನಗಳಲ್ಲಿ ಈಗಾಗಲೇ ಬಿಜೆಪಿ-ಸಹಕಾರ ಭಾರತಿಯ 3 ಮಂದಿ ಅವಿರೋಧ ಆಯ್ಕೆ ನಡೆದಿದೆ. ಇದೀಗ 10 ಸ್ಥಾನಳಿಗೆ ಚುನಾವಣೆ ನಡೆಯುತ್ತಿದ್ದು 19 ಮಂದಿ ಕಣದಲ್ಲಿದ್ದಾರೆ. ಸಂಜೆ 4 ಗಂಟೆಗೆ ಮತದಾನ ಮುಗಿದ ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…