ಗುತ್ತಿಗಾರು: ಯಜುರುಪಾಕರ್ಮ ಹಾಗೂ ಶ್ರೀ ಸತ್ಯನಾರಾಯಣ ದೇವರ ಪೂಜೆ

August 16, 2019
7:15 PM

ಗುತ್ತಿಗಾರು:  ಗುತ್ತಿಗಾರು ಹವ್ಯಕ ವಲಯ ಮತ್ತು ಅನೂಚಾನ ವಿದ್ಯಾ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಯಜುರುಪಾಕರ್ಮ ಮತ್ತು ಸಾಮೂಹಿಕ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವೇ.ಮೂ. ಮುರಳೀಕೃಷ್ಣ ಭಟ್ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ನಿವೃತ್ತಿಗಾಗಿ ಶ್ರೀ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Advertisement

ವೇ.ಮೂ. ಕರುವಜೆ ಕೇಶವ ಜೋಯಿಸರು, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ವೇ.ಮೂ. ಸುಬ್ರಾಯ ಕೆದಿಲಾಯ ವಳಲಂಬೆ , ಪ್ರಧಾನ ಅರ್ಚಕರಾದ  ಪರಮೇಶ್ವರ ಭಟ್ , ವೇ.ಮೂ. ಮಹಾಬಲೇಶ್ವರ ಭಟ್ , ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಶ್ರೀಕೃಷ್ಣ ಗುಂಡಿಮಜಲು, ವಲಯಾಧ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ಲು, ಕಾರ್ಯದರ್ಶಿ ಸೂರ್ಯನಾರಾಯಣ ಪುಚ್ಚಪ್ಪಾಡಿ ,  ಕೊಶಾಧಿಕಾರಿ ಸತ್ಯನಾರಾಯಣ ಹೊನ್ನಡಿ,  ಅನೂಚಾನ ವಿದ್ಯಾ ಪ್ರತಿಷ್ಠಾನದ  ಕಾರ್ಯದರ್ಶಿ ಶಿವರಾಮ ಕರುವಜೆ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತತ್ವವನ್ನೇ ಕಳೆದುಕೊಂಡು ಯಾವ ಸಾಧನೆಯೂ ಮಾಡಲಾಗದು – ರಾಘವೇಶ್ವರ ಶ್ರೀ
July 10, 2025
7:42 PM
by: The Rural Mirror ಸುದ್ದಿಜಾಲ
ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ
ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ
June 25, 2025
6:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group