ಗುತ್ತಿಗಾರು: ಗುತ್ತಿಗಾರು ಹವ್ಯಕ ವಲಯ ಮತ್ತು ಅನೂಚಾನ ವಿದ್ಯಾ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಯಜುರುಪಾಕರ್ಮ ಮತ್ತು ಸಾಮೂಹಿಕ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವೇ.ಮೂ. ಮುರಳೀಕೃಷ್ಣ ಭಟ್ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ನಿವೃತ್ತಿಗಾಗಿ ಶ್ರೀ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ವೇ.ಮೂ. ಕರುವಜೆ ಕೇಶವ ಜೋಯಿಸರು, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ವೇ.ಮೂ. ಸುಬ್ರಾಯ ಕೆದಿಲಾಯ ವಳಲಂಬೆ , ಪ್ರಧಾನ ಅರ್ಚಕರಾದ ಪರಮೇಶ್ವರ ಭಟ್ , ವೇ.ಮೂ. ಮಹಾಬಲೇಶ್ವರ ಭಟ್ , ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಶ್ರೀಕೃಷ್ಣ ಗುಂಡಿಮಜಲು, ವಲಯಾಧ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ಲು, ಕಾರ್ಯದರ್ಶಿ ಸೂರ್ಯನಾರಾಯಣ ಪುಚ್ಚಪ್ಪಾಡಿ , ಕೊಶಾಧಿಕಾರಿ ಸತ್ಯನಾರಾಯಣ ಹೊನ್ನಡಿ, ಅನೂಚಾನ ವಿದ್ಯಾ ಪ್ರತಿಷ್ಠಾನದ ಕಾರ್ಯದರ್ಶಿ ಶಿವರಾಮ ಕರುವಜೆ ಮೊದಲಾದವರು ಉಪಸ್ಥಿತರಿದ್ದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…