ಗುತ್ತಿಗಾರು: ಗುತ್ತಿಗಾರು ಹವ್ಯಕ ವಲಯ ಮತ್ತು ಅನೂಚಾನ ವಿದ್ಯಾ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಯಜುರುಪಾಕರ್ಮ ಮತ್ತು ಸಾಮೂಹಿಕ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವೇ.ಮೂ. ಮುರಳೀಕೃಷ್ಣ ಭಟ್ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ನಿವೃತ್ತಿಗಾಗಿ ಶ್ರೀ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ವೇ.ಮೂ. ಕರುವಜೆ ಕೇಶವ ಜೋಯಿಸರು, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ವೇ.ಮೂ. ಸುಬ್ರಾಯ ಕೆದಿಲಾಯ ವಳಲಂಬೆ , ಪ್ರಧಾನ ಅರ್ಚಕರಾದ ಪರಮೇಶ್ವರ ಭಟ್ , ವೇ.ಮೂ. ಮಹಾಬಲೇಶ್ವರ ಭಟ್ , ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಶ್ರೀಕೃಷ್ಣ ಗುಂಡಿಮಜಲು, ವಲಯಾಧ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ಲು, ಕಾರ್ಯದರ್ಶಿ ಸೂರ್ಯನಾರಾಯಣ ಪುಚ್ಚಪ್ಪಾಡಿ , ಕೊಶಾಧಿಕಾರಿ ಸತ್ಯನಾರಾಯಣ ಹೊನ್ನಡಿ, ಅನೂಚಾನ ವಿದ್ಯಾ ಪ್ರತಿಷ್ಠಾನದ ಕಾರ್ಯದರ್ಶಿ ಶಿವರಾಮ ಕರುವಜೆ ಮೊದಲಾದವರು ಉಪಸ್ಥಿತರಿದ್ದರು.
ಮಿಲ್ಲೆಟ್ಸ್ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…