ಗುತ್ತಿಗಾರು: ಗುತ್ತಿಗಾರು ಹವ್ಯಕ ವಲಯ ಮತ್ತು ಅನೂಚಾನ ವಿದ್ಯಾ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಯಜುರುಪಾಕರ್ಮ ಮತ್ತು ಸಾಮೂಹಿಕ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವೇ.ಮೂ. ಮುರಳೀಕೃಷ್ಣ ಭಟ್ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ನಿವೃತ್ತಿಗಾಗಿ ಶ್ರೀ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ವೇ.ಮೂ. ಕರುವಜೆ ಕೇಶವ ಜೋಯಿಸರು, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ವೇ.ಮೂ. ಸುಬ್ರಾಯ ಕೆದಿಲಾಯ ವಳಲಂಬೆ , ಪ್ರಧಾನ ಅರ್ಚಕರಾದ ಪರಮೇಶ್ವರ ಭಟ್ , ವೇ.ಮೂ. ಮಹಾಬಲೇಶ್ವರ ಭಟ್ , ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಶ್ರೀಕೃಷ್ಣ ಗುಂಡಿಮಜಲು, ವಲಯಾಧ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ಲು, ಕಾರ್ಯದರ್ಶಿ ಸೂರ್ಯನಾರಾಯಣ ಪುಚ್ಚಪ್ಪಾಡಿ , ಕೊಶಾಧಿಕಾರಿ ಸತ್ಯನಾರಾಯಣ ಹೊನ್ನಡಿ, ಅನೂಚಾನ ವಿದ್ಯಾ ಪ್ರತಿಷ್ಠಾನದ ಕಾರ್ಯದರ್ಶಿ ಶಿವರಾಮ ಕರುವಜೆ ಮೊದಲಾದವರು ಉಪಸ್ಥಿತರಿದ್ದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…