ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು.
ಸಮಾರಂಭವನ್ನು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚೈತ್ರಭಾನು ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ವಹಿಸಿದ್ದರು. ಅತಿಥಿಗಳಾಗಿ ಗುತ್ತಿಗಾರು ಗ್ರಾಪಂ ಪಿಡಿಒ ಶ್ಯಾಮಪ್ರಸಾದ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ , ಗ್ರಾಪಂ ಸದಸ್ಯ ಬಿ ಕೆ ಶ್ರೀಧರ್ , ಸತೀಶ್ ಮೂಕಮಲೆ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಶಾಲಾ ಮಕ್ಕಳಿಗೆ, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು , ಮೊಸರು ಕುಡಿಕೆ ಮೊದಲಾದ ಕಾರ್ಯಕ್ರಮ ನಡೆಯುತ್ತಿದೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…