ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು.
ಸಮಾರಂಭವನ್ನು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚೈತ್ರಭಾನು ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ವಹಿಸಿದ್ದರು. ಅತಿಥಿಗಳಾಗಿ ಗುತ್ತಿಗಾರು ಗ್ರಾಪಂ ಪಿಡಿಒ ಶ್ಯಾಮಪ್ರಸಾದ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ , ಗ್ರಾಪಂ ಸದಸ್ಯ ಬಿ ಕೆ ಶ್ರೀಧರ್ , ಸತೀಶ್ ಮೂಕಮಲೆ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಶಾಲಾ ಮಕ್ಕಳಿಗೆ, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು , ಮೊಸರು ಕುಡಿಕೆ ಮೊದಲಾದ ಕಾರ್ಯಕ್ರಮ ನಡೆಯುತ್ತಿದೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…