ಸುಳ್ಯ: ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ 2019-20ರ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 91.68% ಅಂಕ ಗಳಿಸಿ ಸ್ಕೂಲ್ ಟಾಪರ್ ಆಗಿ ಪ್ರಥಮ ಸ್ಥಾನ ಗಳಿಸಿದ ಅಖಿಲಾ ಕರುವಜೆ(ಶಿವರಾಮ ಕರುವಜೆ ಮತ್ತು ನೀರಜಾ ಕರುವಜೆ ದಂಪತಿಗಳ ಪುತ್ರಿ)ಯವರನ್ನು ಗುತ್ತಿಗಾರು ಯುವ ಸ್ಪಂದನ ಟ್ರಸ್ಟ್ ಗುತ್ತಿಗಾರು ಇದರ ವತಿಯಿಂದ ಪದಾಧಿಕಾರಿಗಳು ಶಾಲು ಹೊದೆಸಿ ಫಲಪುಷ್ಪಗಳನ್ನು ಇತ್ತು ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…