ಸುಳ್ಯ: ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ 2019-20ರ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 91.68% ಅಂಕ ಗಳಿಸಿ ಸ್ಕೂಲ್ ಟಾಪರ್ ಆಗಿ ಪ್ರಥಮ ಸ್ಥಾನ ಗಳಿಸಿದ ಅಖಿಲಾ ಕರುವಜೆ(ಶಿವರಾಮ ಕರುವಜೆ ಮತ್ತು ನೀರಜಾ ಕರುವಜೆ ದಂಪತಿಗಳ ಪುತ್ರಿ)ಯವರನ್ನು ಗುತ್ತಿಗಾರು ಯುವ ಸ್ಪಂದನ ಟ್ರಸ್ಟ್ ಗುತ್ತಿಗಾರು ಇದರ ವತಿಯಿಂದ ಪದಾಧಿಕಾರಿಗಳು ಶಾಲು ಹೊದೆಸಿ ಫಲಪುಷ್ಪಗಳನ್ನು ಇತ್ತು ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…