ಸುಳ್ಯ: ಗುತ್ತಿಗಾರು ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ ಪೆ.23 ರಂದು ನಡೆಯುತ್ತಿದೆ. ಇಲ್ಲಿ ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಫರ್ಧೆಗೆ ಇಳಿದಿದ್ದು ಸಹಕಾರಿ ಮತದಾರ ಬಂಧುಗಳು ಬೆಂಬಲಿಸಬೇಕು ಎಂದು ಶೈಲೇಶ್ ಅಂಬೆಕಲ್ಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಸಹಕಾರಿ ಕ್ಷೇತ್ರ, ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಜನರಿಗೆ ಸಹಾಯ ಮಾಡುತ್ತಿದ್ದು, ಕಳೆದ ಅವಧಿಯಲ್ಲಿ ಗುತ್ತಿಗಾರು ಸಹಕಾರಿ ಸಂಘದ ನಿರ್ದೇಶಕನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇದೀಗ ಎರಡನೇ ಅವಧಿಗೆ ಸ್ಫರ್ಧೆ ಮಾಡುತ್ತಿದ್ದು, ಸಿದ್ದಾಂತದ ಆಧಾರದಲ್ಲಿ ಸಾಮಾಜಿಕ ಕೆಲಸಕ್ಕೆ ಬೆಂಬಲವಾಗಬೇಕು ಎಂದು ಮತದಾರರಲ್ಲಿ ಶೈಲೇಶ್ ಅಂಬೆಕಲ್ಲು ಮನವಿ ಮಾಡಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.