ಸುಳ್ಯ: ಗುತ್ತಿಗಾರು ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ ಪೆ.23 ರಂದು ನಡೆಯುತ್ತಿದೆ. ಇಲ್ಲಿ ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಫರ್ಧೆಗೆ ಇಳಿದಿದ್ದು ಸಹಕಾರಿ ಮತದಾರ ಬಂಧುಗಳು ಬೆಂಬಲಿಸಬೇಕು ಎಂದು ಶೈಲೇಶ್ ಅಂಬೆಕಲ್ಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಸಹಕಾರಿ ಕ್ಷೇತ್ರ, ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಜನರಿಗೆ ಸಹಾಯ ಮಾಡುತ್ತಿದ್ದು, ಕಳೆದ ಅವಧಿಯಲ್ಲಿ ಗುತ್ತಿಗಾರು ಸಹಕಾರಿ ಸಂಘದ ನಿರ್ದೇಶಕನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇದೀಗ ಎರಡನೇ ಅವಧಿಗೆ ಸ್ಫರ್ಧೆ ಮಾಡುತ್ತಿದ್ದು, ಸಿದ್ದಾಂತದ ಆಧಾರದಲ್ಲಿ ಸಾಮಾಜಿಕ ಕೆಲಸಕ್ಕೆ ಬೆಂಬಲವಾಗಬೇಕು ಎಂದು ಮತದಾರರಲ್ಲಿ ಶೈಲೇಶ್ ಅಂಬೆಕಲ್ಲು ಮನವಿ ಮಾಡಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…