ಗುತ್ತಿಗಾರು ಸಹಕಾರಿ ಸಂಘದ ನೂತನ‌ ಸಭಾಂಗಣಕ್ಕೆ ಮುಹೂರ್ತ

December 19, 2019
3:50 PM

ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನೂತನ ಸಭಾಂಗಣ ನಿರ್ಮಾಣಕ್ಕೆ ಗುರುವಾರ ಮುಹೂರ್ತ ಮಾಡಲಾಯಿತು.

ಈ ಸಂದರ್ಭದ ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ , ಉಪಾಧ್ಯಕ್ಷೆ ಮಂಜುಳಾ ಮುತ್ಲಾಜೆ, ನಿರ್ದೇಶಕರುಗಳಾದ ಬಿ.ಕೆ ಬೆಳ್ಯಪ್ಪ , ಭರತ್ ಮುಂಡೋಡಿ, ವೆಂಕಟ್ ದಂಬೆಕೋಡಿ, ಆನಂದ ಕೆಂಬಾರೆ, ಕೃಷ್ಣಯ್ಯ ಮೂಲೆತೋಟ, ದಿನೇಶ್ ಸರಸ್ವತಿಮಹಲ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ, ಸೊಸೈಟಿಯ ಮಾಜಿ ಅಧಕ್ಷ ಮುಳಿಯ ತಿಮ್ಮಪಯ್ಯ, ಎ .ವಿ ತೀರ್ಥರಾಮ ಮೊದಲಾದವರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ
ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ
34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!
June 27, 2026
9:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror