ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನೂತನ ಸಭಾಂಗಣ ನಿರ್ಮಾಣಕ್ಕೆ ಗುರುವಾರ ಮುಹೂರ್ತ ಮಾಡಲಾಯಿತು.
ಈ ಸಂದರ್ಭದ ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ , ಉಪಾಧ್ಯಕ್ಷೆ ಮಂಜುಳಾ ಮುತ್ಲಾಜೆ, ನಿರ್ದೇಶಕರುಗಳಾದ ಬಿ.ಕೆ ಬೆಳ್ಯಪ್ಪ , ಭರತ್ ಮುಂಡೋಡಿ, ವೆಂಕಟ್ ದಂಬೆಕೋಡಿ, ಆನಂದ ಕೆಂಬಾರೆ, ಕೃಷ್ಣಯ್ಯ ಮೂಲೆತೋಟ, ದಿನೇಶ್ ಸರಸ್ವತಿಮಹಲ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ, ಸೊಸೈಟಿಯ ಮಾಜಿ ಅಧಕ್ಷ ಮುಳಿಯ ತಿಮ್ಮಪಯ್ಯ, ಎ .ವಿ ತೀರ್ಥರಾಮ ಮೊದಲಾದವರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.