ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನೂತನ ಸಭಾಂಗಣ ನಿರ್ಮಾಣಕ್ಕೆ ಗುರುವಾರ ಮುಹೂರ್ತ ಮಾಡಲಾಯಿತು.
ಈ ಸಂದರ್ಭದ ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ , ಉಪಾಧ್ಯಕ್ಷೆ ಮಂಜುಳಾ ಮುತ್ಲಾಜೆ, ನಿರ್ದೇಶಕರುಗಳಾದ ಬಿ.ಕೆ ಬೆಳ್ಯಪ್ಪ , ಭರತ್ ಮುಂಡೋಡಿ, ವೆಂಕಟ್ ದಂಬೆಕೋಡಿ, ಆನಂದ ಕೆಂಬಾರೆ, ಕೃಷ್ಣಯ್ಯ ಮೂಲೆತೋಟ, ದಿನೇಶ್ ಸರಸ್ವತಿಮಹಲ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ, ಸೊಸೈಟಿಯ ಮಾಜಿ ಅಧಕ್ಷ ಮುಳಿಯ ತಿಮ್ಮಪಯ್ಯ, ಎ .ವಿ ತೀರ್ಥರಾಮ ಮೊದಲಾದವರಿದ್ದರು.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…