ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನೂತನ ಸಭಾಂಗಣ ನಿರ್ಮಾಣಕ್ಕೆ ಗುರುವಾರ ಮುಹೂರ್ತ ಮಾಡಲಾಯಿತು.
ಈ ಸಂದರ್ಭದ ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ , ಉಪಾಧ್ಯಕ್ಷೆ ಮಂಜುಳಾ ಮುತ್ಲಾಜೆ, ನಿರ್ದೇಶಕರುಗಳಾದ ಬಿ.ಕೆ ಬೆಳ್ಯಪ್ಪ , ಭರತ್ ಮುಂಡೋಡಿ, ವೆಂಕಟ್ ದಂಬೆಕೋಡಿ, ಆನಂದ ಕೆಂಬಾರೆ, ಕೃಷ್ಣಯ್ಯ ಮೂಲೆತೋಟ, ದಿನೇಶ್ ಸರಸ್ವತಿಮಹಲ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ, ಸೊಸೈಟಿಯ ಮಾಜಿ ಅಧಕ್ಷ ಮುಳಿಯ ತಿಮ್ಮಪಯ್ಯ, ಎ .ವಿ ತೀರ್ಥರಾಮ ಮೊದಲಾದವರಿದ್ದರು.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…