Advertisement
ಸುದ್ದಿಗಳು

ಗುತ್ತಿಗಾರು ಸಹಕಾರಿ ಸಂಘ‌ ಚುನಾವಣೆ : ಬಿಜೆಪಿ ಬೆಂಬಲಿತರ ಗೆಲುವು

Share

ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

Advertisement
Advertisement
Advertisement
Advertisement
Advertisement

ಸಾಮಾನ್ಯ ಕ್ಷೇತ್ರದಲ್ಲಿ ಬಿ ಕೆ ಬೆಳ್ಯಪ್ಪ  637 ಮತಗಳು , ನವೀನ ಬಾಳುಗೋಡು 530 ಮತಗಳು, ರವಿಪ್ರಕಾಶ್ ಬಳ್ಳಡ್ಕ 540 ಮತಗಳು, ಕಿಶೋರ್ ಕುಮಾರ್ ಅಂಬೆಕಲ್ಲು 532 ಮತಗಳು, ಎ ವಿ ತೀರ್ಥರಾಮ‌ 445 ಮತಗಳು ಹಾಗೂ ವೆಂಕಟ್ ದಂಬೆಕೋಡಿ  596 ಮತಗಳನ್ನು ಪಡೆದು‌ ಗೆಲುವು ಸಾಧಿಸಿದರು.

Advertisement

ಉದಯಕುಮಾರ್ ದೇರಪ್ಪಜ್ಜನಮನೆ 283 ಮತಗಳು, ಭರತ್ ಮುಂಡೋಡಿ  408 ಮತಗಳು,  ಕೇಶವ ಹೊಸೋಳಿಕೆ 302 ಮತಗಳು, ಡಿ ಜೆ ಜನಾರ್ಧನ 131 ಮತಗಳು, ಭುವನೇಶ್ವರ 140 ಮತಗಳನ್ನು‌ ಪಡೆದರು.

ಮಹಿಳಾ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಜುಳಾ ಮುತ್ಲಾಜೆ 585 ಮತ ಹಾಗೂ ಚಂದ್ರಾವತಿ ಮುಂಡೋಡಿ 531 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಶಶಿಕಲಾ ದೇರಪ್ಪಜ್ಜನಮನೆ  286 ಮತ ಪಡೆದರು. ಪ್ರೇಮಲತಾ ಮುಂಡೋಡಿ 190 ಮತ ಪಡೆದರು.

Advertisement

ಹಿಂದುಳಿದ ವರ್ಗ ಎ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೃಷ್ಣಯ್ಯ ಮೂಲೆತೋಟ 575 ಮತ ಪಡೆದು ಗೆಲುವು ಸಾಧಿಸಿದರು. ದಿನೇಶ್ ಸರಸ್ವತಿ ಮಹಲ್ 220 ಮತ ಪಡೆದರು.

ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಯಪ್ರಕಾಶ್ ಮೊಗ್ರ 413 ಮತ ಪಡೆದು ಗೆಲುವು ಸಾಧಿಸಿದರು. ಶೈಲೇಶ್ ಅಂಬೆಕಲ್ಲು 378 ಮತ ಪಡೆದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

1 day ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

2 days ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

2 days ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

3 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

3 days ago