Advertisement
ಸುದ್ದಿಗಳು

ಗುತ್ತಿಗಾರು ಸಹಕಾರಿ ಸಂಘ‌ ಚುನಾವಣೆ : ಬಿಜೆಪಿ ಬೆಂಬಲಿತರ ಗೆಲುವು

Share

ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಸಾಮಾನ್ಯ ಕ್ಷೇತ್ರದಲ್ಲಿ ಬಿ ಕೆ ಬೆಳ್ಯಪ್ಪ  637 ಮತಗಳು , ನವೀನ ಬಾಳುಗೋಡು 530 ಮತಗಳು, ರವಿಪ್ರಕಾಶ್ ಬಳ್ಳಡ್ಕ 540 ಮತಗಳು, ಕಿಶೋರ್ ಕುಮಾರ್ ಅಂಬೆಕಲ್ಲು 532 ಮತಗಳು, ಎ ವಿ ತೀರ್ಥರಾಮ‌ 445 ಮತಗಳು ಹಾಗೂ ವೆಂಕಟ್ ದಂಬೆಕೋಡಿ  596 ಮತಗಳನ್ನು ಪಡೆದು‌ ಗೆಲುವು ಸಾಧಿಸಿದರು.

ಉದಯಕುಮಾರ್ ದೇರಪ್ಪಜ್ಜನಮನೆ 283 ಮತಗಳು, ಭರತ್ ಮುಂಡೋಡಿ  408 ಮತಗಳು,  ಕೇಶವ ಹೊಸೋಳಿಕೆ 302 ಮತಗಳು, ಡಿ ಜೆ ಜನಾರ್ಧನ 131 ಮತಗಳು, ಭುವನೇಶ್ವರ 140 ಮತಗಳನ್ನು‌ ಪಡೆದರು.

ಮಹಿಳಾ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಜುಳಾ ಮುತ್ಲಾಜೆ 585 ಮತ ಹಾಗೂ ಚಂದ್ರಾವತಿ ಮುಂಡೋಡಿ 531 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಶಶಿಕಲಾ ದೇರಪ್ಪಜ್ಜನಮನೆ  286 ಮತ ಪಡೆದರು. ಪ್ರೇಮಲತಾ ಮುಂಡೋಡಿ 190 ಮತ ಪಡೆದರು.

ಹಿಂದುಳಿದ ವರ್ಗ ಎ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೃಷ್ಣಯ್ಯ ಮೂಲೆತೋಟ 575 ಮತ ಪಡೆದು ಗೆಲುವು ಸಾಧಿಸಿದರು. ದಿನೇಶ್ ಸರಸ್ವತಿ ಮಹಲ್ 220 ಮತ ಪಡೆದರು.

ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಯಪ್ರಕಾಶ್ ಮೊಗ್ರ 413 ಮತ ಪಡೆದು ಗೆಲುವು ಸಾಧಿಸಿದರು. ಶೈಲೇಶ್ ಅಂಬೆಕಲ್ಲು 378 ಮತ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

8 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

17 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

21 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago