ಗುತ್ತಿಗಾರು : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ಗಾಳಿ ಮಳೆಗೆ ಕುಸುಮ ಎಂಬವರ ಮನೆ ಗೋಡೆ ಕುಸಿತವಾಗಿ ಭಾಗಶ: ಹಾನಿಯಾಗಿದೆ ಎಂದು ವರದಿಯಾಗಿದೆ. ಇದರಿಂದ ಮನೆಯ ಛಾವಣಿಗೂ ಹಾನಿಯಾಗಿದೆ. ಉಬರಡ್ಕ ಮಿತ್ತೂರು ಗ್ರಾಮದ ಪಾಲಡ್ಕ ಎಂಬಲ್ಲಿ ಗಿರೀಶ್ ಎಂಬವರ ಮನೆಗೆ ಅಡಿಕೆ ಮರ ಬಿದ್ದು ಹಾನಿಯಾಗಿದೆ. ಇದೇ ಸಂದರ್ಭ ಗುತ್ತಿಗಾರು ಪೇಟೆಯಲ್ಲಿ ಹೂವು ಮಾರಾಟ ಮಾಡುವ ಶೆಡ್ ಮೇಲೆ ಮರದ ಗೆಲ್ಲು ಬಿದ್ದು ದಮಯಂತಿ ಎಂಬವರ ಅಂಗಡಿಗೂ ಹಾನಿಯಾಗಿದೆ.
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…
ಬಹುನಿರೀಕ್ಷಿತ ಆಕ್ಸಿಯಮ್ ಮಿಷನ್-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…
ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…