ಗುತ್ತಿಗಾರು : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ಗಾಳಿ ಮಳೆಗೆ ಕುಸುಮ ಎಂಬವರ ಮನೆ ಗೋಡೆ ಕುಸಿತವಾಗಿ ಭಾಗಶ: ಹಾನಿಯಾಗಿದೆ ಎಂದು ವರದಿಯಾಗಿದೆ. ಇದರಿಂದ ಮನೆಯ ಛಾವಣಿಗೂ ಹಾನಿಯಾಗಿದೆ. ಉಬರಡ್ಕ ಮಿತ್ತೂರು ಗ್ರಾಮದ ಪಾಲಡ್ಕ ಎಂಬಲ್ಲಿ ಗಿರೀಶ್ ಎಂಬವರ ಮನೆಗೆ ಅಡಿಕೆ ಮರ ಬಿದ್ದು ಹಾನಿಯಾಗಿದೆ. ಇದೇ ಸಂದರ್ಭ ಗುತ್ತಿಗಾರು ಪೇಟೆಯಲ್ಲಿ ಹೂವು ಮಾರಾಟ ಮಾಡುವ ಶೆಡ್ ಮೇಲೆ ಮರದ ಗೆಲ್ಲು ಬಿದ್ದು ದಮಯಂತಿ ಎಂಬವರ ಅಂಗಡಿಗೂ ಹಾನಿಯಾಗಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…