ಗುತ್ತಿಗಾರು : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ಗಾಳಿ ಮಳೆಗೆ ಕುಸುಮ ಎಂಬವರ ಮನೆ ಗೋಡೆ ಕುಸಿತವಾಗಿ ಭಾಗಶ: ಹಾನಿಯಾಗಿದೆ ಎಂದು ವರದಿಯಾಗಿದೆ. ಇದರಿಂದ ಮನೆಯ ಛಾವಣಿಗೂ ಹಾನಿಯಾಗಿದೆ. ಉಬರಡ್ಕ ಮಿತ್ತೂರು ಗ್ರಾಮದ ಪಾಲಡ್ಕ ಎಂಬಲ್ಲಿ ಗಿರೀಶ್ ಎಂಬವರ ಮನೆಗೆ ಅಡಿಕೆ ಮರ ಬಿದ್ದು ಹಾನಿಯಾಗಿದೆ. ಇದೇ ಸಂದರ್ಭ ಗುತ್ತಿಗಾರು ಪೇಟೆಯಲ್ಲಿ ಹೂವು ಮಾರಾಟ ಮಾಡುವ ಶೆಡ್ ಮೇಲೆ ಮರದ ಗೆಲ್ಲು ಬಿದ್ದು ದಮಯಂತಿ ಎಂಬವರ ಅಂಗಡಿಗೂ ಹಾನಿಯಾಗಿದೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…