ಗುತ್ತಿಗಾರು : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ಗಾಳಿ ಮಳೆಗೆ ಕುಸುಮ ಎಂಬವರ ಮನೆ ಗೋಡೆ ಕುಸಿತವಾಗಿ ಭಾಗಶ: ಹಾನಿಯಾಗಿದೆ ಎಂದು ವರದಿಯಾಗಿದೆ. ಇದರಿಂದ ಮನೆಯ ಛಾವಣಿಗೂ ಹಾನಿಯಾಗಿದೆ. ಉಬರಡ್ಕ ಮಿತ್ತೂರು ಗ್ರಾಮದ ಪಾಲಡ್ಕ ಎಂಬಲ್ಲಿ ಗಿರೀಶ್ ಎಂಬವರ ಮನೆಗೆ ಅಡಿಕೆ ಮರ ಬಿದ್ದು ಹಾನಿಯಾಗಿದೆ. ಇದೇ ಸಂದರ್ಭ ಗುತ್ತಿಗಾರು ಪೇಟೆಯಲ್ಲಿ ಹೂವು ಮಾರಾಟ ಮಾಡುವ ಶೆಡ್ ಮೇಲೆ ಮರದ ಗೆಲ್ಲು ಬಿದ್ದು ದಮಯಂತಿ ಎಂಬವರ ಅಂಗಡಿಗೂ ಹಾನಿಯಾಗಿದೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…