ಸುಳ್ಯ: ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ, ಸಸ್ಯರಾಶಿಗಳ ಮಹತ್ವ ಜಾಗೃತಿಗಾಗಿ ಗುಬ್ಬಚ್ಚಿಗೂಡು ಕಾರ್ಯಾಗಾರ ನಡೆಯಿತು. ನಮ್ಮ ಮನೆಗಳಲ್ಲಿ ಪಕ್ಷಿಗಳಿಗೆ ಧಾನ್ಯ ಮತ್ತು ನೀರಿಡುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ಕಲ್ಕುಡ ದೈವಸ್ಥಾನದ ಆವರಣದಲ್ಲಿ ಗುಬ್ಬಚ್ಚಿಗೂಡು ಕಾರ್ಯಾಗಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ರಂಜಿತ್ ಬೇಕರಿಯ ರಂಜಿತ್ ರವರಿಗೆ ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಇಡುವ ಮಣ್ಣಿನ ಪಾತ್ರೆಯನ್ನು ಉಚಿತವಾಗಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ನೀಡಿದರು.
ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಕರಪತ್ರದ ಮೂಲಕ ಅಭಿಯಾನದ ಉದ್ದೇಶ ವಿವರಿಸಿದರು. ಸ್ಥಳೀಯರಾದ ದಾಸಪ್ಪ ಬಂಗ್ಲೆಗುಡ್ಡೆ ಹಾಗೂ ಸುನೀತಾ ವಿಶ್ವನಾಥ ಪಡ್ಡಬೈಲು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…