ಸುಳ್ಯ: ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ, ಸಸ್ಯರಾಶಿಗಳ ಮಹತ್ವ ಜಾಗೃತಿಗಾಗಿ ಗುಬ್ಬಚ್ಚಿಗೂಡು ಕಾರ್ಯಾಗಾರ ನಡೆಯಿತು. ನಮ್ಮ ಮನೆಗಳಲ್ಲಿ ಪಕ್ಷಿಗಳಿಗೆ ಧಾನ್ಯ ಮತ್ತು ನೀರಿಡುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ಕಲ್ಕುಡ ದೈವಸ್ಥಾನದ ಆವರಣದಲ್ಲಿ ಗುಬ್ಬಚ್ಚಿಗೂಡು ಕಾರ್ಯಾಗಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ರಂಜಿತ್ ಬೇಕರಿಯ ರಂಜಿತ್ ರವರಿಗೆ ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಇಡುವ ಮಣ್ಣಿನ ಪಾತ್ರೆಯನ್ನು ಉಚಿತವಾಗಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ನೀಡಿದರು.
ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಕರಪತ್ರದ ಮೂಲಕ ಅಭಿಯಾನದ ಉದ್ದೇಶ ವಿವರಿಸಿದರು. ಸ್ಥಳೀಯರಾದ ದಾಸಪ್ಪ ಬಂಗ್ಲೆಗುಡ್ಡೆ ಹಾಗೂ ಸುನೀತಾ ವಿಶ್ವನಾಥ ಪಡ್ಡಬೈಲು ಉಪಸ್ಥಿತರಿದ್ದರು.
ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…
ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…
2050ರ ವೇಳೆಗೆ ಜಗತ್ತಿನಲ್ಲಿ ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ 10 ಕೋಟಿ ಸಿಬ್ಬಂದಿ ಕೊರತೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…
ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…
ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…