ಗುರುಕುಲ ಪದ್ಧತಿಯಂತೆ ಚೂಂತಾರು ಸ್ಕಂದಕೃಪಾದಲ್ಲಿ ನಡೆಯುತ್ತಿದೆ ವಸಂತ ವೇದ ಶಿಬಿರ

August 26, 2019
7:00 PM

ಚೊಕ್ಕಾಡಿ: ವೇದೋಖಿಲಂ ಧರ್ಮಮೂಲಂ ಧರ್ಮಕ್ಕೆ ಮೂಲಕಾರಣವೇ ವೇದ. ಅಂತಹ ಹಿಂದೂ ಸನಾತನ ಧರ್ಮದ ನಿರ್ವಹಣೆ ಎಲ್ಲರ ಆದ್ಯ ಕರ್ತವ್ಯ. ಇದರಲ್ಲಿ  ವೇದಗಳ ಉಳಿವು ಹಾಗೂ ಬೆಳೆಸುವುದು  ಕೂಡಾ ಸೇರಿದೆ. ಈ ಕಾರಣದಿಂದಲೇ ಆರಂಭವಾದ್ದು ಸ್ಕಂದಕೃಪಾ ವೇದ ಶಿಬಿರ. ಚೂಂತಾರಿನಲ್ಲಿ  ಕಳೆದ ಕೆಲವು ವರ್ಷಗಳಿಂದ ಈ ವೇದ ಶಬಿರ ಉಚಿತವಾಗಿ ನಡೆಯುತ್ತಿದೆ.

Advertisement
Advertisement
Advertisement
Advertisement

ವೇದಗಳ ಸಂರಕ್ಷಣೆಯ ನಿಟ್ಟಿನಲ್ಲಿ ಹಿಂದಿನ ಋಷಿ ಮುನಿಗಳು ಮತ್ತು ಆಚಾರ್ಯ ಪುರುಷರು ಕೆಲವು ಸಂಸ್ಕಾರಗಳನ್ನು ತಿಳಿಸಿರುತ್ತಾರೆ. ಅದರಲ್ಲಿ ಷೋಡಶ ಸಂಸ್ಕಾರಗಳು ಅತ್ಯಂತ ಪ್ರಾಧಾನ್ಯವಾದುದು.ಈ ಸಂಸ್ಕಾರಗಳಲ್ಲಿ ಉಪನಯನ ಸಂಸ್ಕಾರ ಬಹಳ ಶ್ರೇಷ್ಠವಾದುದು. ಈ ಸಂಸ್ಕಾರದಿಂದಲೇ ದ್ವಿಜತ್ವ ಸಿದ್ಧಿಯಾಗಿ ವೇದಾಧ್ಯಯನಕ್ಕೆ ಅರ್ಹತೆ ಬರುತ್ತದೆ. ಆದರೆ ಕಾಲದ ಪ್ರಭಾವದಿಂದ ಸಂಸ್ಕಾರಕ್ಕೆ ಪ್ರಾಧಾನ್ಯತೆ ಕಮ್ಮಿಯಾಗಿ ಆಡಂಬರಗಳು ಹೆಚ್ಚಾಗುವ ಸಂದರ್ಭದಲ್ಲಿ 2009 ಎಪ್ರಿಲ್ 12 ರಂದು  ಚೂಂತಾರು ಮನೆಯಲ್ಲಿ ಗುರುಕುಲ ಪದ್ಧತಿಯಂತೆ ಸ್ಕಂದಕೃಪಾ ವಸಂತ ವೇದ ಶಿಬಿರವು ಪ್ರಾರಂಭ ಮಾಡಲಾಯಿತು.

Advertisement

ಅನ್ನದಾನಾತ್ ಪರಂದಾನಂ ವಿದ್ಯಾದಾನ ಮತಃ ಪರಂ
ಅನ್ನೇನ ಕ್ಷಣಿಕಾ ತೃಪ್ತಿಃ ಯಾವಜ್ಜೀವಂಚ ವಿದ್ಯಯಾ 

ಅನ್ನದಾನವು ಶ್ರೇಷ್ಠವಾದುದು. ಅದಕ್ಕಿಂತಲೂ ಶ್ರೇಷ್ಠವಾದುದು ವಿದ್ಯದಾನ.ಅನ್ನದಿಂದ ಕ್ಷಣಿಕ ತೃಪ್ತಿಯು ಆದರೆ ವಿದ್ಯೆಯಿಂದ ಜೀವನವಿರುವವರೆಗೂ ತೃಪ್ತಿಯೇ.ಈ ಸದುದ್ದೇಶದಿಂದಲೇ ಈ ಶಿಬಿರವು ಪ್ರಾರಂಭವಾಯಿತು. 10 ವಿದ್ಯಾರ್ಥಿಗಳೊಂದಿಗೆ ಪ್ರಾರಂಭವಾದ ಈ ವಸಂತ ವೇದ ಶಿಬಿರವು ಪ್ರಕೃತ 38 ವೇದ ವಿದ್ಯಾರ್ಥಿಗಳು ಅಧ್ಯಯನ ಮತ್ತು ಅಧ್ಯಾಪನ ಮಾಡುತ್ತಿದ್ದಾರೆ ಎಂದು ಹೇಳಲು ಸಂತೋಷಪಡುತ್ತಾರೆ ವೇದ ಶಿಬಿರದ ಸಮಿತಿ ಕಾರ್ಯದರ್ಶಿ ಶಿವಪ್ರಸಾದ್ ಚೂಂತಾರು.

Advertisement

ಯೋಗ,ಮುದ್ರೆಗಳು,ವರ್ಣಚಿಕಿತ್ಸೆಯ ಬಗ್ಗೆ ತರಬೇತಿಯನ್ನು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರ ಮಾರ್ಗದರ್ಶನದಲ್ಲಿ ಜರಗುತ್ತಿದೆ. ವಿಶೇಷವಾಗಿ ಮಕ್ಕಳಿಗೆ ಭಜನಾ ತರಬೇತಿಯನ್ನು ದೇಲಂಪಾಡಿ ಮಹಾಲಕ್ಷ್ಮೀ ಪ್ರಕಾಶ್ ನೀಡುತ್ತಾರೆ‌ ಅದೇ ರೀತಿಯಾಗಿ ಇಲ್ಲಿಯ ವಿದ್ಯಾರ್ಥಿಗಳಿಗೆ ಸಭಾಕಂಪನವನ್ನು ಹೋಗಲಾಡಿಸುವ ಉದ್ದೇಶದಿಂದ ಪ್ರತಿ ಶನಿವಾರದಂದು ಮಧ್ಯಾಹ್ನ ಪ್ರತಿಭಾ ಪ್ರದರ್ಶನವನ್ನು ತಮ್ಮದೇ ಸ್ವಸಾಮರ್ಥ್ಯದಿಂದ ಮಕ್ಕಳು ನಡೆಸಿಕೊಂಡು ಬರುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಗೀತ, ನಟನೆ,ಯೋಗ ಇತ್ಯಾದಿಯಾಗಿ ಉಳ್ಳಂತಹ ಪ್ರತಿಭೆಗಳನ್ನು ಪ್ರದರ್ಶಿಸಲಾಗುತ್ತಿದೆ. ತದುತ್ತರವಾಗಿ ಮಕ್ಕಳಿಗೆ ಮನೋಲ್ಲಾಸವನ್ನು ತಂದುಕೊಡುತ್ತದೆ.

ಹಾಗೆಯೇ ಇಲ್ಲಿಯ ವಿದ್ಯಾರ್ಥಿಗಳು ಶತರುದ್ರಾಭಿಷೇಕ,ಏಕಾದಶ ರುದ್ರಾಭಿಷೇಕ,ಪ್ರಯೋಗ ಭಾಗವಾದಂತಹ ಸತ್ಯನಾರಾಯಣ ಪೂಜೆ, ಗಣಪತಿ ಹೋಮ,ಗ್ರಹಶಾಂತಿ,ತ್ರಿಕಾಲ ಪೂಜೆ,ವಸೋರ್ಧಾರಾ ಸಹಿತ ರುದ್ರಹೋಮದಲ್ಲಿಯೂ ಭಾಗವಹಿಸಿರುತ್ತಾರೆ.ಸಮಾರೋಪ ಸಮಾರಂಭದಲ್ಲಿ ಗಣ್ಯ ವಿದ್ವಾಂಸರನ್ನು ವಿಶೇಷವಾಗಿ ಗೌರವಿಸಲಾಗುತ್ತದೆ.

Advertisement

ಊಟ,ತಿಂಡಿ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುತ್ತದೆ. ವಿದ್ಯಾಸರಸ್ವತಿಯವರು ಭೋಜನದ ವ್ಯವಸ್ಥೆಯನ್ನು ಶುಚಿಯಾಗಿ ನಿರ್ವಹಿಸುತ್ತಿದ್ದಾರೆ. ಸಹಕಾರ ರೂಪದಲ್ಲಿ ನೆರೆಹೊರೆಯವರು, ಹಾಗೆಯೇ ವಿದ್ಯಾರ್ಥಿಗಳ ಪೋಷಕರು ಯಥಾಶಕ್ತಿಯಾಗಿ ಧನ-ಧಾನ್ಯ, ತರಕಾರಿ, ಶ್ರಮಿಕವಾದಂತಹ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಇನ್ನು ಮುಂದಿನ ವರ್ಷದಲ್ಲಿ ಪಾಠಶಾಲೆಯ ಏಳಿಗೆಯನ್ನು ಬಯಸುತ್ತಾ ಈ ಸದುದ್ದೇಶವನ್ನು ಎಲ್ಲಾ ವೇದಾಭಿಮಾನಿಗಳ ಪ್ರೋತ್ಸಾಹ ಬೇಕಾಗಿದೆ ಎನ್ನುತ್ತಾರೆ ವೇದಶಿಬಿರದ ಸಮಿತಿ ಅಧ್ಯಕ್ಷ ಸತ್ಯಶಂಕರ ಚೂಂತಾರು.

ಈ ಬಗ್ಗೆ ಹೆಚ್ಚಿನ ಮಾಹಿತಿಗೆ 8296101524 –  9448858734  ಸಂಪರ್ಕಿಸಬಹುದು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!
March 3, 2025
7:06 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಕುಂಭಮೇಳ | ಪ್ರಯಾಗದೆಡೆಗೆ ಸೆಳೆದ ಅದ್ಭುತ ಶಕ್ತಿ ಯಾವುದು..? |
March 2, 2025
7:18 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ
ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |

ಪ್ರಮುಖ ಸುದ್ದಿ

MIRROR FOCUS

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |
March 1, 2025
7:36 AM
by: ದ ರೂರಲ್ ಮಿರರ್.ಕಾಂ
ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |
March 1, 2025
7:30 AM
by: The Rural Mirror ಸುದ್ದಿಜಾಲ
ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ
March 1, 2025
7:22 AM
by: The Rural Mirror ಸುದ್ದಿಜಾಲ

Editorial pick

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |
March 1, 2025
7:30 AM
by: The Rural Mirror ಸುದ್ದಿಜಾಲ
ಕಾಫಿ ಉತ್ಪಾದನೆಯಲ್ಲಿ ಭಾರತವು  ಏಳನೇ ದೇಶ |
February 28, 2025
7:51 AM
by: The Rural Mirror ಸುದ್ದಿಜಾಲ

ವಿಡಿಯೋ

ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ
ಕೆರೆ ಹೂಳೆತ್ತುವುದು ಹೇಗೆ..?
March 2, 2025
7:37 AM
by: ದ ರೂರಲ್ ಮಿರರ್.ಕಾಂ
ಕೆಡ್ಡಸ ಆಚರಣೆ
March 2, 2025
7:34 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |
March 3, 2025
7:28 AM
by: The Rural Mirror ಸುದ್ದಿಜಾಲ
ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!
March 3, 2025
7:06 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ
ಕೆರೆ ಹೂಳೆತ್ತುವುದು ಹೇಗೆ..?
March 2, 2025
7:37 AM
by: ದ ರೂರಲ್ ಮಿರರ್.ಕಾಂ
ಕೆಡ್ಡಸ ಆಚರಣೆ
March 2, 2025
7:34 AM
by: ದ ರೂರಲ್ ಮಿರರ್.ಕಾಂ
ಕುಂಭಮೇಳ | ಪ್ರಯಾಗದೆಡೆಗೆ ಸೆಳೆದ ಅದ್ಭುತ ಶಕ್ತಿ ಯಾವುದು..? |
March 2, 2025
7:18 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಹವಾಮಾನ ವರದಿ | 01-03-2025 | ಕರಾವಳಿ ಜಿಲ್ಲೆಯ ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮಾ.4 ರಂದು ಕೂಡಾ ತುಂತುರು ಮಳೆ ನಿರೀಕ್ಷೆ |
March 1, 2025
2:22 PM
by: ಸಾಯಿಶೇಖರ್ ಕರಿಕಳ

ವಿಶೇಷ ವರದಿ

ಜಲಜೀವನ್ ಮಿಷನ್ ಯೋಜನೆ | ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಪೂರೈಕೆ
February 11, 2025
6:47 AM
by: The Rural Mirror ಸುದ್ದಿಜಾಲ
ಸಾರಡ್ಕದಲ್ಲಿ ಕೃಷಿ ಹಬ್ಬ | ಅಡಿಕೆ ಮೌಲ್ಯವರ್ಧನೆಗೆ ಇನ್ನೊಂದು ಸೇರ್ಪಡೆ | ಕೃಷಿ ಗೋಷ್ಟಿಯಲ್ಲಿ ಹೊಸತನ |
January 28, 2025
11:25 PM
by: ವಿಶೇಷ ಪ್ರತಿನಿಧಿ
ಈ ಬಾರಿಯ ಬಜೆಟ್‌ನಲ್ಲಿ ಅಡಿಕೆ ಬೆಳೆ ರಕ್ಷಣೆಗೆ 67 ಕೋಟಿ ರೂಪಾಯಿ ನಿರೀಕ್ಷೆ | ಕರ್ನಾಟಕ ಸರ್ಕಾರದಿಂದಲೂ ತನ್ನ ಪಾಲನ್ನು ಮೀಸಲಿಡಲು ಒತ್ತಾಯ |
January 24, 2025
8:57 PM
by: ದ ರೂರಲ್ ಮಿರರ್.ಕಾಂ
ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಪ್ರಕಾರ ಭಾರತದಲ್ಲಿ ಅರಣ್ಯ ಹೆಚ್ಚಳ-ಗುಣಮಟ್ಟ ಕುಸಿತ |
January 8, 2025
11:00 PM
by: The Rural Mirror ಸುದ್ದಿಜಾಲ

OPINION

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!
March 3, 2025
7:06 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!
March 3, 2025
7:06 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಕುಂಭಮೇಳ | ಪ್ರಯಾಗದೆಡೆಗೆ ಸೆಳೆದ ಅದ್ಭುತ ಶಕ್ತಿ ಯಾವುದು..? |
March 2, 2025
7:18 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
“ನದಿ ಮತ್ತು ಪರಿಸರ” ಶುದ್ಧತೆ ಉಳಿಸಿಕೊಳ್ಳಬೇಕಾದರೆ ಭಾವನಾತ್ಮಕವಾಗಿ ಅಷ್ಟೇ ಕನೆಕ್ಟ್‌ ಆಗಬೇಕಾದ್ದಲ್ಲ…
February 26, 2025
8:21 AM
by: ಮಹೇಶ್ ಪುಚ್ಚಪ್ಪಾಡಿ
ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?
February 24, 2025
9:25 PM
by: ರಮೇಶ್‌ ದೇಲಂಪಾಡಿ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...