ಮಂಗಳೂರು: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದು ಅವರ ಮೃತದೇಹ ಹೊರತೆಗೆಯಲಾಗಿದೆ.ಮಂಗಳೂರಿನ ಗುರುಪುರ ಬಳಿಯ ಬಂಗ್ಲೆಗುಡ್ಡೆಯಲ್ಲಿ ಭಾನುವಾರ ಮಧ್ಯಾಹ್ನ ಗುಡ್ಡ ಕುಸಿದ ಪರಿಣಾಮ 4 ಮನೆಗಳ ಮೇಲೆ ಮಣ್ಣು ಕುಸಿದಿತ್ತು. ಮಣ್ಣಿನಡಿ 16 ವರ್ಷ ಹಾಗೂ 10 ವರ್ಷ ಇಬ್ಬರು ಬಾಲಕರು ಮಣ್ಣಿನಡಿ ಸಿಲುಕಿದ್ದರು. ಅವರನ್ನು ಹೊರತೆಗೆಯುವ ಕಾರ್ಯ ನಡೆಸಲಾಯಿತು.ಸಂಜೆಯ ವೇಳೆ ಮಕ್ಕಳ ಮೃತದೇಹ ಮೇಲೆ ತೆಗೆಯಲಾಗಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…