ಮಂಗಳೂರು: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದು ಅವರ ಮೃತದೇಹ ಹೊರತೆಗೆಯಲಾಗಿದೆ.ಮಂಗಳೂರಿನ ಗುರುಪುರ ಬಳಿಯ ಬಂಗ್ಲೆಗುಡ್ಡೆಯಲ್ಲಿ ಭಾನುವಾರ ಮಧ್ಯಾಹ್ನ ಗುಡ್ಡ ಕುಸಿದ ಪರಿಣಾಮ 4 ಮನೆಗಳ ಮೇಲೆ ಮಣ್ಣು ಕುಸಿದಿತ್ತು. ಮಣ್ಣಿನಡಿ 16 ವರ್ಷ ಹಾಗೂ 10 ವರ್ಷ ಇಬ್ಬರು ಬಾಲಕರು ಮಣ್ಣಿನಡಿ ಸಿಲುಕಿದ್ದರು. ಅವರನ್ನು ಹೊರತೆಗೆಯುವ ಕಾರ್ಯ ನಡೆಸಲಾಯಿತು.ಸಂಜೆಯ ವೇಳೆ ಮಕ್ಕಳ ಮೃತದೇಹ ಮೇಲೆ ತೆಗೆಯಲಾಗಿದೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…