ಗುರುಪೂರ್ಣಿಮೆಯಂದು ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

July 17, 2019
8:30 AM

ನವದೆಹಲಿ: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು  ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ  ಭೇಟಿಯಾದರು. ಬಳಿಕ ಟ್ವೀಟ್ ಮಾಡಿದ ನರೇಂದ್ರ ಮೋದಿಯವರು ಶ್ರೀಗಳಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.

Advertisement
Advertisement

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೇಜಾವರ ಶ್ರೀಗಳನ್ನು ಬರಮಾಡಿಕೊಂಡು ಅವರ ಜೊತೆ ಕೆಲ ಹೊತ್ತು ಕಾಲ ಕಳೆದರು.  ಗುರು ಪೂರ್ಣಿಮಾ ದಿನದಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಜೊತೆ ಕಾಲ ಕಳೆದಿದ್ದಕ್ಕೆ ಹೆಮ್ಮೆಯಾಯಿತು. ಅವರಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.

Advertisement

ಈ ಹಿಂದೆ ಮಂಗಳೂರಿಗೆ ನರೇಂದ್ರ ಮೋದಿ ಅವರು ಭೇಟಿ ನೀಡಿದಾಗ ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು.  ಭೇಟಿಯ ಸಂದರ್ಭ ರಾಮಮಂದಿರ ಸಹಿತ ಇತರ ವಿಚಾರಗಳನ್ನು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

 

Advertisement

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ
Rain Alert | ದೇಶದಲ್ಲಿ ಹೆಚ್ಚುತ್ತಿದೆ ಹವಾಮಾನದಲ್ಲಿ ವೈಪರೀತ್ಯ | ಚಂಡಮಾರುತ, ಬಲವಾದ ಗಾಳಿಯೊಂದಿಗೆ ಮಳೆ ಸಾಧ್ಯತೆ | ದಕ್ಷಿಣದಲ್ಲಿ ಬಿಸಿ ಶಾಖ ಮುಂದುವರಿಕೆ |
April 30, 2024
8:48 AM
by: The Rural Mirror ಸುದ್ದಿಜಾಲ
20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror