ನವದೆಹಲಿ: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಭೇಟಿಯಾದರು. ಬಳಿಕ ಟ್ವೀಟ್ ಮಾಡಿದ ನರೇಂದ್ರ ಮೋದಿಯವರು ಶ್ರೀಗಳಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೇಜಾವರ ಶ್ರೀಗಳನ್ನು ಬರಮಾಡಿಕೊಂಡು ಅವರ ಜೊತೆ ಕೆಲ ಹೊತ್ತು ಕಾಲ ಕಳೆದರು. ಗುರು ಪೂರ್ಣಿಮಾ ದಿನದಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಜೊತೆ ಕಾಲ ಕಳೆದಿದ್ದಕ್ಕೆ ಹೆಮ್ಮೆಯಾಯಿತು. ಅವರಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಮಂಗಳೂರಿಗೆ ನರೇಂದ್ರ ಮೋದಿ ಅವರು ಭೇಟಿ ನೀಡಿದಾಗ ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಭೇಟಿಯ ಸಂದರ್ಭ ರಾಮಮಂದಿರ ಸಹಿತ ಇತರ ವಿಚಾರಗಳನ್ನು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…