Advertisement
ರಾಷ್ಟ್ರೀಯ

ಗುರುಪೂರ್ಣಿಮೆಯಂದು ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

Share

ನವದೆಹಲಿ: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು  ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ  ಭೇಟಿಯಾದರು. ಬಳಿಕ ಟ್ವೀಟ್ ಮಾಡಿದ ನರೇಂದ್ರ ಮೋದಿಯವರು ಶ್ರೀಗಳಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೇಜಾವರ ಶ್ರೀಗಳನ್ನು ಬರಮಾಡಿಕೊಂಡು ಅವರ ಜೊತೆ ಕೆಲ ಹೊತ್ತು ಕಾಲ ಕಳೆದರು.  ಗುರು ಪೂರ್ಣಿಮಾ ದಿನದಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಜೊತೆ ಕಾಲ ಕಳೆದಿದ್ದಕ್ಕೆ ಹೆಮ್ಮೆಯಾಯಿತು. ಅವರಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಮಂಗಳೂರಿಗೆ ನರೇಂದ್ರ ಮೋದಿ ಅವರು ಭೇಟಿ ನೀಡಿದಾಗ ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು.  ಭೇಟಿಯ ಸಂದರ್ಭ ರಾಮಮಂದಿರ ಸಹಿತ ಇತರ ವಿಚಾರಗಳನ್ನು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

5 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

14 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

14 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

18 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

19 hours ago