Advertisement
ನಮ್ಮೂರ ಸುದ್ದಿ

ಗುರುಪ್ರಸಾದ್ ಪಂಜ ಅವರಿಂದ ಶಾಲಾ ಮಕ್ಕಳಿಗೆ ಪುಸ್ತಕ ಕೊಡುಗೆ

Share

ಸುಬ್ರಹ್ಮಣ್ಯ: ಕಳೆದ ಹೆಲವು ವರ್ಷಗಳಿಂದ ವಿವಿಧ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ  ತೊಡಗಿಸಿಕೊಂಡಿರುವ ಗುರುಪ್ರಸಾದ್ ಪಂಜ ಅವರು ಕೈಕಂಬ  ಸರಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ ಕೊಡುಗೆ ನೀಡಿದರು.

Advertisement
Advertisement
Advertisement
Advertisement

ಕಳೆದ ಹಲವು ವರ್ಷಗಳಿಂದ ಪಂಜ ಸೇರಿದಂತೆ ಸುಳ್ಯ ತಾಲೂಕಿನಲ್ಲಿ  ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ  ತೊಡಗಿಸಿಕೊಂಡಿದ್ದಾರೆ. ರಕ್ತದಾನ, ಸಾಮಾಜಿಕ ಜವಾಬ್ದಾರಿ, ನೆರವು ಸೇರಿದಂತೆ ವಿವಿಧ ಸಮಾಜಮುಖಿ ಕೆಲಸಗಳಲ್ಲಿ  ತೊಡಗಿಸಿಕೊಂಡಿದ್ದಾರೆ.  ಅದರ ಭಾಗವಾಗಿ ಇದೀಗ ಸರಕಾರಿ ಶಾಲೆಗೆ ಪುಸ್ತಕ ಕೊಡುಗೆ ನೀಡಿದ್ದಾರೆ.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |

ವಾಣಿಜ್ಯ ಬೆಳೆಯಿಂದ ಹೊರಬಂದು ಸಿರಿಧಾನ್ಯ ಬೆಳೆದು ಧಾನ್ಯ ಸಂಗ್ರಹಿಸಿ, ಸಂಸ್ಕರಿಸಿ, ತಾವೇ ಬ್ರಾಂಡಿಂಗ್‌…

1 hour ago

ಶರಾವತಿ ಮುಳುಗಡೆ ಸಂತ್ರಸ್ತರ ಹಕ್ಕುಪತ್ರ ನೀಡಲು ಒತ್ತಾಯಿಸಿ ಧರಣಿ

ಅರಣ್ಯವಾಸಿಗಳ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ…

3 hours ago

ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ

ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ, ರೋಟರಿ ಕ್ಲಬ್ ಪುತ್ತೂರು ಈಸ್ಟ್…

3 hours ago

ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |

ನ.2 ರಿಂದ 10ರ ವರೆಗೆ ಹವ್ಯಾಸಿ ಛಾಯಾಚಿತ್ರ ಗ್ರಾಹಕ ಅಭಿಷೇಕ.ಡಿ,ಪುಂಡಿತ್ತೂರು ಅವರ ಪಕ್ಷಿ,…

3 hours ago

24 ರಿಂದ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ

ಅ.24ರಿಂದ  ನ 3ರವರೆಗೆ  ಹಾಸನಾಂಬೆ ಜಾತ್ರೆ ನಡೆಯಲಿದೆ.

5 hours ago

ಎಮ್ಮೆ-ಹಸುಗಳು ಸಾವನ್ನಪ್ಪಿದರೆ ಪರಿಹಾರ |

ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ…

5 hours ago