ಸುಬ್ರಹ್ಮಣ್ಯ: ಕಳೆದ ಹೆಲವು ವರ್ಷಗಳಿಂದ ವಿವಿಧ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಗುರುಪ್ರಸಾದ್ ಪಂಜ ಅವರು ಕೈಕಂಬ ಸರಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ ಕೊಡುಗೆ ನೀಡಿದರು.
ಕಳೆದ ಹಲವು ವರ್ಷಗಳಿಂದ ಪಂಜ ಸೇರಿದಂತೆ ಸುಳ್ಯ ತಾಲೂಕಿನಲ್ಲಿ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಕ್ತದಾನ, ಸಾಮಾಜಿಕ ಜವಾಬ್ದಾರಿ, ನೆರವು ಸೇರಿದಂತೆ ವಿವಿಧ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರ ಭಾಗವಾಗಿ ಇದೀಗ ಸರಕಾರಿ ಶಾಲೆಗೆ ಪುಸ್ತಕ ಕೊಡುಗೆ ನೀಡಿದ್ದಾರೆ.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…