ಸುಬ್ರಹ್ಮಣ್ಯ: ಕಳೆದ ಹೆಲವು ವರ್ಷಗಳಿಂದ ವಿವಿಧ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಗುರುಪ್ರಸಾದ್ ಪಂಜ ಅವರು ಕೈಕಂಬ ಸರಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ ಕೊಡುಗೆ ನೀಡಿದರು.
ಕಳೆದ ಹಲವು ವರ್ಷಗಳಿಂದ ಪಂಜ ಸೇರಿದಂತೆ ಸುಳ್ಯ ತಾಲೂಕಿನಲ್ಲಿ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಕ್ತದಾನ, ಸಾಮಾಜಿಕ ಜವಾಬ್ದಾರಿ, ನೆರವು ಸೇರಿದಂತೆ ವಿವಿಧ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರ ಭಾಗವಾಗಿ ಇದೀಗ ಸರಕಾರಿ ಶಾಲೆಗೆ ಪುಸ್ತಕ ಕೊಡುಗೆ ನೀಡಿದ್ದಾರೆ.
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…
ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…