ಗುರುವಾಯೂರ್: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾಯೂರ್ ಶ್ರೀಕೃಷ್ಣ ದೇವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಇದೇ ಸಂದರ್ಭ ಕಮಲದ ಹೂವಿನ ತುಲಾಭಾರ ಸೇವೆ ನಡೆಸಿದರು. ಗುರುವಾಯೂರ್ ಕ್ಷೇತ್ರದ ಸಂಪ್ರದಾಯದಂತೆ ಪಂಚೆ ಹಾಗೂ ಶಲ್ಯದ ವಸ್ತ್ರ ಧರಿಸಿ ಕ್ಷೇತ್ರ ಪ್ರವೇಶಿಸಿದ ನರೇಂದ್ರ ಮೋದಿ ಶ್ರೀಕೃಷ್ಣನ ಮುಂದೆ ಧ್ಯಾನಾಸಕ್ತರಾಗಿ ಪೂಜೆ ಸಲ್ಲಿಸಿದರು. ಬೆಳಿಗ್ಗೆ ಗುರುವಾಯೂರಿಗೆ ಆಗಮಿಸಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…