ನಮ್ಮೂರ ಸುದ್ದಿ

ಗೂನಡ್ಕ ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಸಖಾಫಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಗೂನಡ್ಕ ಬ್ರಾಂಚ್ ಇದರ ಪ್ರಥಮ ವಾರ್ಷಿಕ ಕೌನ್ಸಿಲ್ ಸಭೆಯು ಹಯಾತುಲ್ ಇಸ್ಲಾಂ ಮದ್ರಸ ಸಭಾ ಭವನದಲ್ಲಿ ನಡೆಯಿತು.

Advertisement
Advertisement

 

ಬ್ರಾಂಚ್ ಅದ್ಯಕ್ಷ ಎಸ್ ಎಂ ಅಬ್ದುಲ್ಲ ರವರು ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಖತೀಬ್ ಮುಹಮ್ಮದಲೀ ಸಖಾಫಿ  ಉದ್ಘಾಟಿಸಿದರು. ಎಸ್ ವೈ ಎಸ್ ಸುಳ್ಯ ಸೆಂಟರ್ ಸಮಿತಿ ಅಧ್ಯಕ್ಷರಾದ ಎ ಬಿ ಅಶ್ರಫ್ ಸಅದಿ, ಪ್ರಧಾನ ಕಾರ್ಯದರ್ಶಿ ಅಂದುಞಿ ಗೋರಡ್ಕ, ಟೀಮ್ ಇಸಾಬ ಕನ್ವೀನರ್ ಸಿದ್ದೀಖ್ ಕಟ್ಟೆಕ್ಕಾರ್ಸ್ ಅವರು ವೀಕ್ಷಕರಾಗಿ ಆಗಮಿಸಿದರು. ಎಸ್ ವೈ ಎಸ್ ಗೂನಡ್ಕ ಬ್ರಾಂಚ್ ಸಮಿತಿಯು ಹಮ್ಮಿಕೊಂಡ ವಿವಿಧ ಸಮಾಜ ಸೇವೆಗಳನ್ನು ಗುರುತಿಸಿ ಶ್ಲಾಘಿಸಿದರು.

ಗತ ವರ್ಷದ ವರದಿ ಮತ್ತು ಲೆಕ್ಕ ಪತ್ರಗಳನ್ನು ಪ್ರಧಾನ ಕಾರ್ಯದರ್ಶಿ ಪಿ ಎ ಉಮ್ಮರ್ ಸಭೆಯಲ್ಲಿ ಮಂಡಿಸಿದರು.  ಹಾಫಿಳ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್ ರವರು ವಿಷಯ ಮಂಡಿಸಿದರು.ಸುಳ್ಯ ರೀಜನಲ್ ಎಸ್ ಎಮ್ ಎ ಅಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ ಕಾರ್ಯದರ್ಶಿ ಅಬ್ದುಲ್‌ ಲತೀಪ್ ಸಖಾಫಿ ಗೂನಡ್ಕ ಭಾಷಣಗೈದರು.

Advertisement

ಈ ಸಂಧರ್ಭ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.ಗೌರವ ಸಲಹೆಗಾರರಾಗಿ, ಖತೀಬ್ ಮುಹಮ್ಮದಲೀ ಸಖಾಫಿ, ಜಮಾಅತ್ ಅಧ್ಯಕ್ಷರಾದ ಹಾಜಿ ಉಮ್ಮರ್ ಪಿ ಎ, ಹಿರಿಯರಾದ ಅಬ್ದಲ್ಲ ಮುಸ್ಲಿಯಾರ್, ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ , ಪ್ರಧಾನ ಕಾರ್ಯದರ್ಶಿಯಾಗಿ ಎಸ್ ಎ ಅಶ್ರಫ್ ಕೋಶಾಧಿಕಾರಿಯಾಗಿ ಎಸ್ ಎಮ್ ಅಬ್ದುಲ್ಲ
ಉಪಾಧ್ಯಕ್ಷರಾಗಿ ಪಿ ಎ ಉಮ್ಮರ್ ದರ್ಕಾಸ್, ಕಾರ್ಯದರ್ಶಿಗಳಾಗಿ ಟಿ ಎಮ್ ಹನೀಫ್ ಝೈನಿ, ಪಿ ಕೆ ಅಬೂಶಾಲಿ , ಸದಸ್ಯರುಗಳಾಗಿ ಮಹಮ್ಮದ್ ಕುಂಞಿ ಗೂನಡ್ಕ,
ಹಾಜಿ ಪಿ ಎ ಅಬ್ದುಲ್ಲ ಕೊಪ್ಪತ್ತಕಜೆ,ಎಂ ಬಿ ಇಬ್ರಾಹಿಂ, ಹಂಸ ಎಮ್ ಕೆ, ಜಿ ಎಮ್ ಅಬ್ದುಲ್ಲ, ಕೆ ಯು ಸೂಫಿ,  ಕುಂಬಕೊಡ್ ಮಹಮ್ಮದ್, ಟಿ ಬಿ ಅಬ್ದುಲ್ ಅಝೀಜ್,ಎಂ ಬಿ ಮುನೀರ್ ಇವರನ್ನು ಆಯ್ಕೆಗೊಳಿಸಲಾಯಿತು. ಜಮಾಅತ್ ಅದ್ಯಕ್ಷರಾದ ಹಾಜಿ ಪಿ ಎ ಉಮ್ಮರ್,ಕೋಶಾಧಿಕಾರಿ ಎಂ ಬಿ ಇಬ್ರಾಹಿಂ , ಎಸ್ ಎಸ್ ಎಫ್ ಅಧ್ಯಕ್ಷ ಹಾರಿಸ್ ಮುಂತಾದವರು ಸಭೆಯಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪಿ ಕೆ ಅಬೂಶಾಲಿ ಸ್ವಾಗತಿಸಿ,ನೂತನಾಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

51 minutes ago

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

9 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

19 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

20 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

20 hours ago