Advertisement
ನಮ್ಮೂರ ಸುದ್ದಿ

ಗೂನಡ್ಕ ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಸಖಾಫಿ

Share

ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಗೂನಡ್ಕ ಬ್ರಾಂಚ್ ಇದರ ಪ್ರಥಮ ವಾರ್ಷಿಕ ಕೌನ್ಸಿಲ್ ಸಭೆಯು ಹಯಾತುಲ್ ಇಸ್ಲಾಂ ಮದ್ರಸ ಸಭಾ ಭವನದಲ್ಲಿ ನಡೆಯಿತು.

 

Advertisement

ಬ್ರಾಂಚ್ ಅದ್ಯಕ್ಷ ಎಸ್ ಎಂ ಅಬ್ದುಲ್ಲ ರವರು ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಖತೀಬ್ ಮುಹಮ್ಮದಲೀ ಸಖಾಫಿ  ಉದ್ಘಾಟಿಸಿದರು. ಎಸ್ ವೈ ಎಸ್ ಸುಳ್ಯ ಸೆಂಟರ್ ಸಮಿತಿ ಅಧ್ಯಕ್ಷರಾದ ಎ ಬಿ ಅಶ್ರಫ್ ಸಅದಿ, ಪ್ರಧಾನ ಕಾರ್ಯದರ್ಶಿ ಅಂದುಞಿ ಗೋರಡ್ಕ, ಟೀಮ್ ಇಸಾಬ ಕನ್ವೀನರ್ ಸಿದ್ದೀಖ್ ಕಟ್ಟೆಕ್ಕಾರ್ಸ್ ಅವರು ವೀಕ್ಷಕರಾಗಿ ಆಗಮಿಸಿದರು. ಎಸ್ ವೈ ಎಸ್ ಗೂನಡ್ಕ ಬ್ರಾಂಚ್ ಸಮಿತಿಯು ಹಮ್ಮಿಕೊಂಡ ವಿವಿಧ ಸಮಾಜ ಸೇವೆಗಳನ್ನು ಗುರುತಿಸಿ ಶ್ಲಾಘಿಸಿದರು.

Advertisement

ಗತ ವರ್ಷದ ವರದಿ ಮತ್ತು ಲೆಕ್ಕ ಪತ್ರಗಳನ್ನು ಪ್ರಧಾನ ಕಾರ್ಯದರ್ಶಿ ಪಿ ಎ ಉಮ್ಮರ್ ಸಭೆಯಲ್ಲಿ ಮಂಡಿಸಿದರು.  ಹಾಫಿಳ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್ ರವರು ವಿಷಯ ಮಂಡಿಸಿದರು.ಸುಳ್ಯ ರೀಜನಲ್ ಎಸ್ ಎಮ್ ಎ ಅಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ ಕಾರ್ಯದರ್ಶಿ ಅಬ್ದುಲ್‌ ಲತೀಪ್ ಸಖಾಫಿ ಗೂನಡ್ಕ ಭಾಷಣಗೈದರು.

ಈ ಸಂಧರ್ಭ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.ಗೌರವ ಸಲಹೆಗಾರರಾಗಿ, ಖತೀಬ್ ಮುಹಮ್ಮದಲೀ ಸಖಾಫಿ, ಜಮಾಅತ್ ಅಧ್ಯಕ್ಷರಾದ ಹಾಜಿ ಉಮ್ಮರ್ ಪಿ ಎ, ಹಿರಿಯರಾದ ಅಬ್ದಲ್ಲ ಮುಸ್ಲಿಯಾರ್, ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ , ಪ್ರಧಾನ ಕಾರ್ಯದರ್ಶಿಯಾಗಿ ಎಸ್ ಎ ಅಶ್ರಫ್ ಕೋಶಾಧಿಕಾರಿಯಾಗಿ ಎಸ್ ಎಮ್ ಅಬ್ದುಲ್ಲ
ಉಪಾಧ್ಯಕ್ಷರಾಗಿ ಪಿ ಎ ಉಮ್ಮರ್ ದರ್ಕಾಸ್, ಕಾರ್ಯದರ್ಶಿಗಳಾಗಿ ಟಿ ಎಮ್ ಹನೀಫ್ ಝೈನಿ, ಪಿ ಕೆ ಅಬೂಶಾಲಿ , ಸದಸ್ಯರುಗಳಾಗಿ ಮಹಮ್ಮದ್ ಕುಂಞಿ ಗೂನಡ್ಕ,
ಹಾಜಿ ಪಿ ಎ ಅಬ್ದುಲ್ಲ ಕೊಪ್ಪತ್ತಕಜೆ,ಎಂ ಬಿ ಇಬ್ರಾಹಿಂ, ಹಂಸ ಎಮ್ ಕೆ, ಜಿ ಎಮ್ ಅಬ್ದುಲ್ಲ, ಕೆ ಯು ಸೂಫಿ,  ಕುಂಬಕೊಡ್ ಮಹಮ್ಮದ್, ಟಿ ಬಿ ಅಬ್ದುಲ್ ಅಝೀಜ್,ಎಂ ಬಿ ಮುನೀರ್ ಇವರನ್ನು ಆಯ್ಕೆಗೊಳಿಸಲಾಯಿತು. ಜಮಾಅತ್ ಅದ್ಯಕ್ಷರಾದ ಹಾಜಿ ಪಿ ಎ ಉಮ್ಮರ್,ಕೋಶಾಧಿಕಾರಿ ಎಂ ಬಿ ಇಬ್ರಾಹಿಂ , ಎಸ್ ಎಸ್ ಎಫ್ ಅಧ್ಯಕ್ಷ ಹಾರಿಸ್ ಮುಂತಾದವರು ಸಭೆಯಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದರು.

Advertisement

ಕಾರ್ಯದರ್ಶಿ ಪಿ ಕೆ ಅಬೂಶಾಲಿ ಸ್ವಾಗತಿಸಿ,ನೂತನಾಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

6 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

9 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

10 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

17 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

19 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

19 hours ago