Advertisement
ನಮ್ಮೂರ ಸುದ್ದಿ

ಗೂನಡ್ಕ ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಸಖಾಫಿ

Share

ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಗೂನಡ್ಕ ಬ್ರಾಂಚ್ ಇದರ ಪ್ರಥಮ ವಾರ್ಷಿಕ ಕೌನ್ಸಿಲ್ ಸಭೆಯು ಹಯಾತುಲ್ ಇಸ್ಲಾಂ ಮದ್ರಸ ಸಭಾ ಭವನದಲ್ಲಿ ನಡೆಯಿತು.

 

ಬ್ರಾಂಚ್ ಅದ್ಯಕ್ಷ ಎಸ್ ಎಂ ಅಬ್ದುಲ್ಲ ರವರು ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಖತೀಬ್ ಮುಹಮ್ಮದಲೀ ಸಖಾಫಿ  ಉದ್ಘಾಟಿಸಿದರು. ಎಸ್ ವೈ ಎಸ್ ಸುಳ್ಯ ಸೆಂಟರ್ ಸಮಿತಿ ಅಧ್ಯಕ್ಷರಾದ ಎ ಬಿ ಅಶ್ರಫ್ ಸಅದಿ, ಪ್ರಧಾನ ಕಾರ್ಯದರ್ಶಿ ಅಂದುಞಿ ಗೋರಡ್ಕ, ಟೀಮ್ ಇಸಾಬ ಕನ್ವೀನರ್ ಸಿದ್ದೀಖ್ ಕಟ್ಟೆಕ್ಕಾರ್ಸ್ ಅವರು ವೀಕ್ಷಕರಾಗಿ ಆಗಮಿಸಿದರು. ಎಸ್ ವೈ ಎಸ್ ಗೂನಡ್ಕ ಬ್ರಾಂಚ್ ಸಮಿತಿಯು ಹಮ್ಮಿಕೊಂಡ ವಿವಿಧ ಸಮಾಜ ಸೇವೆಗಳನ್ನು ಗುರುತಿಸಿ ಶ್ಲಾಘಿಸಿದರು.

ಗತ ವರ್ಷದ ವರದಿ ಮತ್ತು ಲೆಕ್ಕ ಪತ್ರಗಳನ್ನು ಪ್ರಧಾನ ಕಾರ್ಯದರ್ಶಿ ಪಿ ಎ ಉಮ್ಮರ್ ಸಭೆಯಲ್ಲಿ ಮಂಡಿಸಿದರು.  ಹಾಫಿಳ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್ ರವರು ವಿಷಯ ಮಂಡಿಸಿದರು.ಸುಳ್ಯ ರೀಜನಲ್ ಎಸ್ ಎಮ್ ಎ ಅಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ ಕಾರ್ಯದರ್ಶಿ ಅಬ್ದುಲ್‌ ಲತೀಪ್ ಸಖಾಫಿ ಗೂನಡ್ಕ ಭಾಷಣಗೈದರು.

ಈ ಸಂಧರ್ಭ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.ಗೌರವ ಸಲಹೆಗಾರರಾಗಿ, ಖತೀಬ್ ಮುಹಮ್ಮದಲೀ ಸಖಾಫಿ, ಜಮಾಅತ್ ಅಧ್ಯಕ್ಷರಾದ ಹಾಜಿ ಉಮ್ಮರ್ ಪಿ ಎ, ಹಿರಿಯರಾದ ಅಬ್ದಲ್ಲ ಮುಸ್ಲಿಯಾರ್, ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ , ಪ್ರಧಾನ ಕಾರ್ಯದರ್ಶಿಯಾಗಿ ಎಸ್ ಎ ಅಶ್ರಫ್ ಕೋಶಾಧಿಕಾರಿಯಾಗಿ ಎಸ್ ಎಮ್ ಅಬ್ದುಲ್ಲ
ಉಪಾಧ್ಯಕ್ಷರಾಗಿ ಪಿ ಎ ಉಮ್ಮರ್ ದರ್ಕಾಸ್, ಕಾರ್ಯದರ್ಶಿಗಳಾಗಿ ಟಿ ಎಮ್ ಹನೀಫ್ ಝೈನಿ, ಪಿ ಕೆ ಅಬೂಶಾಲಿ , ಸದಸ್ಯರುಗಳಾಗಿ ಮಹಮ್ಮದ್ ಕುಂಞಿ ಗೂನಡ್ಕ,
ಹಾಜಿ ಪಿ ಎ ಅಬ್ದುಲ್ಲ ಕೊಪ್ಪತ್ತಕಜೆ,ಎಂ ಬಿ ಇಬ್ರಾಹಿಂ, ಹಂಸ ಎಮ್ ಕೆ, ಜಿ ಎಮ್ ಅಬ್ದುಲ್ಲ, ಕೆ ಯು ಸೂಫಿ,  ಕುಂಬಕೊಡ್ ಮಹಮ್ಮದ್, ಟಿ ಬಿ ಅಬ್ದುಲ್ ಅಝೀಜ್,ಎಂ ಬಿ ಮುನೀರ್ ಇವರನ್ನು ಆಯ್ಕೆಗೊಳಿಸಲಾಯಿತು. ಜಮಾಅತ್ ಅದ್ಯಕ್ಷರಾದ ಹಾಜಿ ಪಿ ಎ ಉಮ್ಮರ್,ಕೋಶಾಧಿಕಾರಿ ಎಂ ಬಿ ಇಬ್ರಾಹಿಂ , ಎಸ್ ಎಸ್ ಎಫ್ ಅಧ್ಯಕ್ಷ ಹಾರಿಸ್ ಮುಂತಾದವರು ಸಭೆಯಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪಿ ಕೆ ಅಬೂಶಾಲಿ ಸ್ವಾಗತಿಸಿ,ನೂತನಾಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

3 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

3 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

11 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

15 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago