Advertisement
ನಮ್ಮೂರ ಸುದ್ದಿ

ಗೂನಡ್ಕ ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಸಖಾಫಿ

Share

ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಗೂನಡ್ಕ ಬ್ರಾಂಚ್ ಇದರ ಪ್ರಥಮ ವಾರ್ಷಿಕ ಕೌನ್ಸಿಲ್ ಸಭೆಯು ಹಯಾತುಲ್ ಇಸ್ಲಾಂ ಮದ್ರಸ ಸಭಾ ಭವನದಲ್ಲಿ ನಡೆಯಿತು.

 

ಬ್ರಾಂಚ್ ಅದ್ಯಕ್ಷ ಎಸ್ ಎಂ ಅಬ್ದುಲ್ಲ ರವರು ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಖತೀಬ್ ಮುಹಮ್ಮದಲೀ ಸಖಾಫಿ  ಉದ್ಘಾಟಿಸಿದರು. ಎಸ್ ವೈ ಎಸ್ ಸುಳ್ಯ ಸೆಂಟರ್ ಸಮಿತಿ ಅಧ್ಯಕ್ಷರಾದ ಎ ಬಿ ಅಶ್ರಫ್ ಸಅದಿ, ಪ್ರಧಾನ ಕಾರ್ಯದರ್ಶಿ ಅಂದುಞಿ ಗೋರಡ್ಕ, ಟೀಮ್ ಇಸಾಬ ಕನ್ವೀನರ್ ಸಿದ್ದೀಖ್ ಕಟ್ಟೆಕ್ಕಾರ್ಸ್ ಅವರು ವೀಕ್ಷಕರಾಗಿ ಆಗಮಿಸಿದರು. ಎಸ್ ವೈ ಎಸ್ ಗೂನಡ್ಕ ಬ್ರಾಂಚ್ ಸಮಿತಿಯು ಹಮ್ಮಿಕೊಂಡ ವಿವಿಧ ಸಮಾಜ ಸೇವೆಗಳನ್ನು ಗುರುತಿಸಿ ಶ್ಲಾಘಿಸಿದರು.

ಗತ ವರ್ಷದ ವರದಿ ಮತ್ತು ಲೆಕ್ಕ ಪತ್ರಗಳನ್ನು ಪ್ರಧಾನ ಕಾರ್ಯದರ್ಶಿ ಪಿ ಎ ಉಮ್ಮರ್ ಸಭೆಯಲ್ಲಿ ಮಂಡಿಸಿದರು.  ಹಾಫಿಳ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್ ರವರು ವಿಷಯ ಮಂಡಿಸಿದರು.ಸುಳ್ಯ ರೀಜನಲ್ ಎಸ್ ಎಮ್ ಎ ಅಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ ಕಾರ್ಯದರ್ಶಿ ಅಬ್ದುಲ್‌ ಲತೀಪ್ ಸಖಾಫಿ ಗೂನಡ್ಕ ಭಾಷಣಗೈದರು.

ಈ ಸಂಧರ್ಭ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.ಗೌರವ ಸಲಹೆಗಾರರಾಗಿ, ಖತೀಬ್ ಮುಹಮ್ಮದಲೀ ಸಖಾಫಿ, ಜಮಾಅತ್ ಅಧ್ಯಕ್ಷರಾದ ಹಾಜಿ ಉಮ್ಮರ್ ಪಿ ಎ, ಹಿರಿಯರಾದ ಅಬ್ದಲ್ಲ ಮುಸ್ಲಿಯಾರ್, ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ , ಪ್ರಧಾನ ಕಾರ್ಯದರ್ಶಿಯಾಗಿ ಎಸ್ ಎ ಅಶ್ರಫ್ ಕೋಶಾಧಿಕಾರಿಯಾಗಿ ಎಸ್ ಎಮ್ ಅಬ್ದುಲ್ಲ
ಉಪಾಧ್ಯಕ್ಷರಾಗಿ ಪಿ ಎ ಉಮ್ಮರ್ ದರ್ಕಾಸ್, ಕಾರ್ಯದರ್ಶಿಗಳಾಗಿ ಟಿ ಎಮ್ ಹನೀಫ್ ಝೈನಿ, ಪಿ ಕೆ ಅಬೂಶಾಲಿ , ಸದಸ್ಯರುಗಳಾಗಿ ಮಹಮ್ಮದ್ ಕುಂಞಿ ಗೂನಡ್ಕ,
ಹಾಜಿ ಪಿ ಎ ಅಬ್ದುಲ್ಲ ಕೊಪ್ಪತ್ತಕಜೆ,ಎಂ ಬಿ ಇಬ್ರಾಹಿಂ, ಹಂಸ ಎಮ್ ಕೆ, ಜಿ ಎಮ್ ಅಬ್ದುಲ್ಲ, ಕೆ ಯು ಸೂಫಿ,  ಕುಂಬಕೊಡ್ ಮಹಮ್ಮದ್, ಟಿ ಬಿ ಅಬ್ದುಲ್ ಅಝೀಜ್,ಎಂ ಬಿ ಮುನೀರ್ ಇವರನ್ನು ಆಯ್ಕೆಗೊಳಿಸಲಾಯಿತು. ಜಮಾಅತ್ ಅದ್ಯಕ್ಷರಾದ ಹಾಜಿ ಪಿ ಎ ಉಮ್ಮರ್,ಕೋಶಾಧಿಕಾರಿ ಎಂ ಬಿ ಇಬ್ರಾಹಿಂ , ಎಸ್ ಎಸ್ ಎಫ್ ಅಧ್ಯಕ್ಷ ಹಾರಿಸ್ ಮುಂತಾದವರು ಸಭೆಯಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪಿ ಕೆ ಅಬೂಶಾಲಿ ಸ್ವಾಗತಿಸಿ,ನೂತನಾಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

21 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago