ಅರಂತೋಡು: ವಿಶ್ವ ಪರಿಸರ ದಿನಾಚರಣೆಯಂದು ಈದ್ ನಮಾಝಿನ ಬಳಿಕ ಗೂನಡ್ಕ ಬದ್ರಿಯಾ ಜುಮಾ ಮಸ್ಜಿದ್ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಗಿಡಗಳಿಗೆ ನೀರು ಹಾಕಿ ವನ ಮಹೋತ್ಸವ ಮಾಡುವ ಮೂಲಕ ಪರಿಸರ ದಿನ ಆಚರಿಸಲಾಯಿತು
ಬಳಿಕ ಸುನ್ನೀ ವಿದ್ಯಾಬ್ಯಾಸ ಬೋರ್ಡ್
ಹಯಾತುಲ್ ಇಸ್ಲಾಂ ಮದ್ರಸಾ ಗೂನಡ್ಕ 7ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 566 ಮಾರ್ಕಿನೊಂದಿಗೆ ಪ್ರಥಮ ಸ್ಥಾನ ಪಡೆದ ಮುಹ್ಸಿನಾ ಎಂಬ ವಿದ್ಯಾರ್ಥಿಯ ಮನೆಗೆ ಬೇಟಿನೀಡಿ ನೆನಪಿನ ಕಾಣಿಕೆ ಮತ್ತು ವಿದ್ಯಾರ್ಥಿವೇತನ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ SSF ಮತ್ತು SYS ಗೂನಡ್ಕ ಶಾಖೆಯ ಬಹುತೇಕ ಕಾರ್ಯಕರ್ತರು ಬಾಗವಹಿಸಿದರು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…