ಅರಂತೋಡು: ವಿಶ್ವ ಪರಿಸರ ದಿನಾಚರಣೆಯಂದು ಈದ್ ನಮಾಝಿನ ಬಳಿಕ ಗೂನಡ್ಕ ಬದ್ರಿಯಾ ಜುಮಾ ಮಸ್ಜಿದ್ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಗಿಡಗಳಿಗೆ ನೀರು ಹಾಕಿ ವನ ಮಹೋತ್ಸವ ಮಾಡುವ ಮೂಲಕ ಪರಿಸರ ದಿನ ಆಚರಿಸಲಾಯಿತು
ಬಳಿಕ ಸುನ್ನೀ ವಿದ್ಯಾಬ್ಯಾಸ ಬೋರ್ಡ್
ಹಯಾತುಲ್ ಇಸ್ಲಾಂ ಮದ್ರಸಾ ಗೂನಡ್ಕ 7ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 566 ಮಾರ್ಕಿನೊಂದಿಗೆ ಪ್ರಥಮ ಸ್ಥಾನ ಪಡೆದ ಮುಹ್ಸಿನಾ ಎಂಬ ವಿದ್ಯಾರ್ಥಿಯ ಮನೆಗೆ ಬೇಟಿನೀಡಿ ನೆನಪಿನ ಕಾಣಿಕೆ ಮತ್ತು ವಿದ್ಯಾರ್ಥಿವೇತನ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ SSF ಮತ್ತು SYS ಗೂನಡ್ಕ ಶಾಖೆಯ ಬಹುತೇಕ ಕಾರ್ಯಕರ್ತರು ಬಾಗವಹಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…