ಅರಂತೋಡು: ವಿಶ್ವ ಪರಿಸರ ದಿನಾಚರಣೆಯಂದು ಈದ್ ನಮಾಝಿನ ಬಳಿಕ ಗೂನಡ್ಕ ಬದ್ರಿಯಾ ಜುಮಾ ಮಸ್ಜಿದ್ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಗಿಡಗಳಿಗೆ ನೀರು ಹಾಕಿ ವನ ಮಹೋತ್ಸವ ಮಾಡುವ ಮೂಲಕ ಪರಿಸರ ದಿನ ಆಚರಿಸಲಾಯಿತು
ಬಳಿಕ ಸುನ್ನೀ ವಿದ್ಯಾಬ್ಯಾಸ ಬೋರ್ಡ್
ಹಯಾತುಲ್ ಇಸ್ಲಾಂ ಮದ್ರಸಾ ಗೂನಡ್ಕ 7ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 566 ಮಾರ್ಕಿನೊಂದಿಗೆ ಪ್ರಥಮ ಸ್ಥಾನ ಪಡೆದ ಮುಹ್ಸಿನಾ ಎಂಬ ವಿದ್ಯಾರ್ಥಿಯ ಮನೆಗೆ ಬೇಟಿನೀಡಿ ನೆನಪಿನ ಕಾಣಿಕೆ ಮತ್ತು ವಿದ್ಯಾರ್ಥಿವೇತನ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ SSF ಮತ್ತು SYS ಗೂನಡ್ಕ ಶಾಖೆಯ ಬಹುತೇಕ ಕಾರ್ಯಕರ್ತರು ಬಾಗವಹಿಸಿದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…