ಅರಂತೋಡು: ವಿಶ್ವ ಪರಿಸರ ದಿನಾಚರಣೆಯಂದು ಈದ್ ನಮಾಝಿನ ಬಳಿಕ ಗೂನಡ್ಕ ಬದ್ರಿಯಾ ಜುಮಾ ಮಸ್ಜಿದ್ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಗಿಡಗಳಿಗೆ ನೀರು ಹಾಕಿ ವನ ಮಹೋತ್ಸವ ಮಾಡುವ ಮೂಲಕ ಪರಿಸರ ದಿನ ಆಚರಿಸಲಾಯಿತು
ಬಳಿಕ ಸುನ್ನೀ ವಿದ್ಯಾಬ್ಯಾಸ ಬೋರ್ಡ್
ಹಯಾತುಲ್ ಇಸ್ಲಾಂ ಮದ್ರಸಾ ಗೂನಡ್ಕ 7ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 566 ಮಾರ್ಕಿನೊಂದಿಗೆ ಪ್ರಥಮ ಸ್ಥಾನ ಪಡೆದ ಮುಹ್ಸಿನಾ ಎಂಬ ವಿದ್ಯಾರ್ಥಿಯ ಮನೆಗೆ ಬೇಟಿನೀಡಿ ನೆನಪಿನ ಕಾಣಿಕೆ ಮತ್ತು ವಿದ್ಯಾರ್ಥಿವೇತನ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ SSF ಮತ್ತು SYS ಗೂನಡ್ಕ ಶಾಖೆಯ ಬಹುತೇಕ ಕಾರ್ಯಕರ್ತರು ಬಾಗವಹಿಸಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…