ಅರಂತೋಡು: ವಿಶ್ವ ಪರಿಸರ ದಿನಾಚರಣೆಯಂದು ಈದ್ ನಮಾಝಿನ ಬಳಿಕ ಗೂನಡ್ಕ ಬದ್ರಿಯಾ ಜುಮಾ ಮಸ್ಜಿದ್ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಗಿಡಗಳಿಗೆ ನೀರು ಹಾಕಿ ವನ ಮಹೋತ್ಸವ ಮಾಡುವ ಮೂಲಕ ಪರಿಸರ ದಿನ ಆಚರಿಸಲಾಯಿತು
ಬಳಿಕ ಸುನ್ನೀ ವಿದ್ಯಾಬ್ಯಾಸ ಬೋರ್ಡ್
ಹಯಾತುಲ್ ಇಸ್ಲಾಂ ಮದ್ರಸಾ ಗೂನಡ್ಕ 7ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 566 ಮಾರ್ಕಿನೊಂದಿಗೆ ಪ್ರಥಮ ಸ್ಥಾನ ಪಡೆದ ಮುಹ್ಸಿನಾ ಎಂಬ ವಿದ್ಯಾರ್ಥಿಯ ಮನೆಗೆ ಬೇಟಿನೀಡಿ ನೆನಪಿನ ಕಾಣಿಕೆ ಮತ್ತು ವಿದ್ಯಾರ್ಥಿವೇತನ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ SSF ಮತ್ತು SYS ಗೂನಡ್ಕ ಶಾಖೆಯ ಬಹುತೇಕ ಕಾರ್ಯಕರ್ತರು ಬಾಗವಹಿಸಿದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…