ಅರಂತೋಡು: ವಿಶ್ವ ಪರಿಸರ ದಿನಾಚರಣೆಯಂದು ಈದ್ ನಮಾಝಿನ ಬಳಿಕ ಗೂನಡ್ಕ ಬದ್ರಿಯಾ ಜುಮಾ ಮಸ್ಜಿದ್ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಗಿಡಗಳಿಗೆ ನೀರು ಹಾಕಿ ವನ ಮಹೋತ್ಸವ ಮಾಡುವ ಮೂಲಕ ಪರಿಸರ ದಿನ ಆಚರಿಸಲಾಯಿತು
ಬಳಿಕ ಸುನ್ನೀ ವಿದ್ಯಾಬ್ಯಾಸ ಬೋರ್ಡ್
ಹಯಾತುಲ್ ಇಸ್ಲಾಂ ಮದ್ರಸಾ ಗೂನಡ್ಕ 7ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 566 ಮಾರ್ಕಿನೊಂದಿಗೆ ಪ್ರಥಮ ಸ್ಥಾನ ಪಡೆದ ಮುಹ್ಸಿನಾ ಎಂಬ ವಿದ್ಯಾರ್ಥಿಯ ಮನೆಗೆ ಬೇಟಿನೀಡಿ ನೆನಪಿನ ಕಾಣಿಕೆ ಮತ್ತು ವಿದ್ಯಾರ್ಥಿವೇತನ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ SSF ಮತ್ತು SYS ಗೂನಡ್ಕ ಶಾಖೆಯ ಬಹುತೇಕ ಕಾರ್ಯಕರ್ತರು ಬಾಗವಹಿಸಿದರು.
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…
ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…