ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಪುತ್ತೂರು ಘಟಕದಲ್ಲಿ ಗೃಹರಕ್ಷಕ ದಳದ ಪದೋನ್ನತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪುತ್ತೂರು ಘಟಕದಲ್ಲಿ ಹಲವು ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದ ಪುತ್ತೂರು ಸಂಚಾರಿ ಠಾಣೆಯಲ್ಲಿ ಗೃಹರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಯ್ಯದ್ ಇಬ್ರಾಹಿಂ ಅವರಿಗೆ ಎ.ಎಸ್.ಎಲ್ (ಅಸಿಸ್ಟೆಂಟ್ ಸೆಕ್ಷನ್ ಲೀಡರ್) ಹುದ್ದೆಗೆ ಹಾಗೂ ಜಗನ್ನಾಥ ರವರಿಗೆ ಎಸ್ಎಲ್ (ಸೆಕ್ಷನ್ ಲೀಡರ್) ಹುದ್ದೆಗೆ ಪದೋನ್ನತಿ ಆದೇಶ ಪತ್ರವನ್ನು ಜಿಲ್ಲಾ ಸಮಾವೇಶ ಡಾ|| ಮುರಲೀ ಮೋಹನ್ ಚೂಂತಾರು ನೀಡಿದರು.
ಇದೇ ಸಂದರ್ಭದಲ್ಲಿ ಪುತ್ತೂರು ಘಟಕದಲ್ಲಿ ನಿವೃತ್ತಿ ಹೊಂದಿದ ಅಲ್ಬರ್ಟ್ ಅವರನ್ನು ಘಟಕದ ವತಿಯಿಂದ ಸನ್ಮಾನ ಮಾಡಲಾಯಿತು. ಪುತ್ತೂರು ಠಾಣೆಯ ಹೆಡ್ಕಾನ್ಸ್ಟೇಬಲ್ ಸ್ಕರೀಯ ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.