ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಪುತ್ತೂರು ಘಟಕದಲ್ಲಿ ಗೃಹರಕ್ಷಕ ದಳದ ಪದೋನ್ನತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪುತ್ತೂರು ಘಟಕದಲ್ಲಿ ಹಲವು ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದ ಪುತ್ತೂರು ಸಂಚಾರಿ ಠಾಣೆಯಲ್ಲಿ ಗೃಹರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಯ್ಯದ್ ಇಬ್ರಾಹಿಂ ಅವರಿಗೆ ಎ.ಎಸ್.ಎಲ್ (ಅಸಿಸ್ಟೆಂಟ್ ಸೆಕ್ಷನ್ ಲೀಡರ್) ಹುದ್ದೆಗೆ ಹಾಗೂ ಜಗನ್ನಾಥ ರವರಿಗೆ ಎಸ್ಎಲ್ (ಸೆಕ್ಷನ್ ಲೀಡರ್) ಹುದ್ದೆಗೆ ಪದೋನ್ನತಿ ಆದೇಶ ಪತ್ರವನ್ನು ಜಿಲ್ಲಾ ಸಮಾವೇಶ ಡಾ|| ಮುರಲೀ ಮೋಹನ್ ಚೂಂತಾರು ನೀಡಿದರು.
ಇದೇ ಸಂದರ್ಭದಲ್ಲಿ ಪುತ್ತೂರು ಘಟಕದಲ್ಲಿ ನಿವೃತ್ತಿ ಹೊಂದಿದ ಅಲ್ಬರ್ಟ್ ಅವರನ್ನು ಘಟಕದ ವತಿಯಿಂದ ಸನ್ಮಾನ ಮಾಡಲಾಯಿತು. ಪುತ್ತೂರು ಠಾಣೆಯ ಹೆಡ್ಕಾನ್ಸ್ಟೇಬಲ್ ಸ್ಕರೀಯ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…