ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಪುತ್ತೂರು ಘಟಕದಲ್ಲಿ ಗೃಹರಕ್ಷಕ ದಳದ ಪದೋನ್ನತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪುತ್ತೂರು ಘಟಕದಲ್ಲಿ ಹಲವು ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದ ಪುತ್ತೂರು ಸಂಚಾರಿ ಠಾಣೆಯಲ್ಲಿ ಗೃಹರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಯ್ಯದ್ ಇಬ್ರಾಹಿಂ ಅವರಿಗೆ ಎ.ಎಸ್.ಎಲ್ (ಅಸಿಸ್ಟೆಂಟ್ ಸೆಕ್ಷನ್ ಲೀಡರ್) ಹುದ್ದೆಗೆ ಹಾಗೂ ಜಗನ್ನಾಥ ರವರಿಗೆ ಎಸ್ಎಲ್ (ಸೆಕ್ಷನ್ ಲೀಡರ್) ಹುದ್ದೆಗೆ ಪದೋನ್ನತಿ ಆದೇಶ ಪತ್ರವನ್ನು ಜಿಲ್ಲಾ ಸಮಾವೇಶ ಡಾ|| ಮುರಲೀ ಮೋಹನ್ ಚೂಂತಾರು ನೀಡಿದರು.
ಇದೇ ಸಂದರ್ಭದಲ್ಲಿ ಪುತ್ತೂರು ಘಟಕದಲ್ಲಿ ನಿವೃತ್ತಿ ಹೊಂದಿದ ಅಲ್ಬರ್ಟ್ ಅವರನ್ನು ಘಟಕದ ವತಿಯಿಂದ ಸನ್ಮಾನ ಮಾಡಲಾಯಿತು. ಪುತ್ತೂರು ಠಾಣೆಯ ಹೆಡ್ಕಾನ್ಸ್ಟೇಬಲ್ ಸ್ಕರೀಯ ಉಪಸ್ಥಿತರಿದ್ದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…