ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಪುತ್ತೂರು ಘಟಕದಲ್ಲಿ ಗೃಹರಕ್ಷಕ ದಳದ ಪದೋನ್ನತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪುತ್ತೂರು ಘಟಕದಲ್ಲಿ ಹಲವು ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದ ಪುತ್ತೂರು ಸಂಚಾರಿ ಠಾಣೆಯಲ್ಲಿ ಗೃಹರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಯ್ಯದ್ ಇಬ್ರಾಹಿಂ ಅವರಿಗೆ ಎ.ಎಸ್.ಎಲ್ (ಅಸಿಸ್ಟೆಂಟ್ ಸೆಕ್ಷನ್ ಲೀಡರ್) ಹುದ್ದೆಗೆ ಹಾಗೂ ಜಗನ್ನಾಥ ರವರಿಗೆ ಎಸ್ಎಲ್ (ಸೆಕ್ಷನ್ ಲೀಡರ್) ಹುದ್ದೆಗೆ ಪದೋನ್ನತಿ ಆದೇಶ ಪತ್ರವನ್ನು ಜಿಲ್ಲಾ ಸಮಾವೇಶ ಡಾ|| ಮುರಲೀ ಮೋಹನ್ ಚೂಂತಾರು ನೀಡಿದರು.
ಇದೇ ಸಂದರ್ಭದಲ್ಲಿ ಪುತ್ತೂರು ಘಟಕದಲ್ಲಿ ನಿವೃತ್ತಿ ಹೊಂದಿದ ಅಲ್ಬರ್ಟ್ ಅವರನ್ನು ಘಟಕದ ವತಿಯಿಂದ ಸನ್ಮಾನ ಮಾಡಲಾಯಿತು. ಪುತ್ತೂರು ಠಾಣೆಯ ಹೆಡ್ಕಾನ್ಸ್ಟೇಬಲ್ ಸ್ಕರೀಯ ಉಪಸ್ಥಿತರಿದ್ದರು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…